ಕರೋನ ನಿಯಂತ್ರಣಕ್ಕೆ ಶೀಘ್ರ ಲಸಿಕೆ : ಹರ್ಷವರ್ಧನ್
ನವದೆಹಲಿ , ಮೇ 25,ದೇಶಾದ್ಯಂತ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಕೊರೋನಾಗೆ ನಾಲ್ಕು ಲಸಿಕೆ ದೇಶದಲ್ಲಿ ಶೀಘ್ರವೇ ಕ್ಲಿನಿಕಲ್ ಟ್ರಯಲ್ ಹಂತಕ್ಕೆ ತಲುಪಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. ಕೊರೋನಾ ತಡೆಗಾಗಿ ಸಿದ್ಧಪಡಿಸಲಾಗಿರುವ 14 ಲಸಿಕೆಗಳ ಪೈಕಿ 4 ಲಸಿಕೆಗಳು ಶೀಘ್ರವೇ ಕ್ಲಿನಿಕಲ್ ಟ್ರಯಲ್ ಹಂತಕ್ಕೆ ಹೋಗಲಿವೆ ಎಂದು ಸಚಿವರು ಹೇಳಿದ್ದಾರೆ.ವಿಶ್ವಾದ್ಯಂತ ಕೋವಿಡ್-19 ತಡೆಗೆ 100 ಕ್ಕೂ ಹೆಚ್ಚಿನ ಲಸಿಕೆಗಳು ವಿವಿಧ ಹಂತಗಳ ಪ್ರಯೋಗಗಳಲ್ಲಿವೆ. ವಿಶ್ವ ಆರೋಗ್ಯ ಸಂಸ್ಥೆ ಈ ಪ್ರಯತ್ನಗಳಿಗೆ ಬೆಂಬಲ ನೀಡಿ ಸಹಕರಿಸುತ್ತಿದೆ ಎಂದು ಸಚಿವರೂ ಹೇಳಿದ್ದಾರೆ.
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ, 