ಕರೋನ ನಿಯಂತ್ರಣಕ್ಕೆ ಶೀಘ್ರ ಲಸಿಕೆ : ಹರ್ಷವರ್ಧನ್
ನವದೆಹಲಿ , ಮೇ 25,ದೇಶಾದ್ಯಂತ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಕೊರೋನಾಗೆ ನಾಲ್ಕು ಲಸಿಕೆ ದೇಶದಲ್ಲಿ ಶೀಘ್ರವೇ ಕ್ಲಿನಿಕಲ್ ಟ್ರಯಲ್ ಹಂತಕ್ಕೆ ತಲುಪಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ತಿಳಿಸಿದ್ದಾರೆ. ಕೊರೋನಾ ತಡೆಗಾಗಿ ಸಿದ್ಧಪಡಿಸಲಾಗಿರುವ 14 ಲಸಿಕೆಗಳ ಪೈಕಿ 4 ಲಸಿಕೆಗಳು ಶೀಘ್ರವೇ ಕ್ಲಿನಿಕಲ್ ಟ್ರಯಲ್ ಹಂತಕ್ಕೆ ಹೋಗಲಿವೆ ಎಂದು ಸಚಿವರು ಹೇಳಿದ್ದಾರೆ.ವಿಶ್ವಾದ್ಯಂತ ಕೋವಿಡ್-19 ತಡೆಗೆ 100 ಕ್ಕೂ ಹೆಚ್ಚಿನ ಲಸಿಕೆಗಳು ವಿವಿಧ ಹಂತಗಳ ಪ್ರಯೋಗಗಳಲ್ಲಿವೆ. ವಿಶ್ವ ಆರೋಗ್ಯ ಸಂಸ್ಥೆ ಈ ಪ್ರಯತ್ನಗಳಿಗೆ ಬೆಂಬಲ ನೀಡಿ ಸಹಕರಿಸುತ್ತಿದೆ ಎಂದು ಸಚಿವರೂ ಹೇಳಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 