ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನ
Rashtriya Swayamsevak Sangh's Home Contact Campaign
ಲೋಕದರ್ಶನ ವರದಿ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಗೃಹ ಸಂಪರ್ಕ ಅಭಿಯಾನ
ಮಹಾಲಿಂಗಪುರ 11: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷಾಚರಣೆ ಪ್ರಯುಕ್ತ ಕೆಲ ದಿನಗಳ ಹಿಂದೆ ಮಹಾಲಿಂಗಪುರ ನಗರದಲ್ಲಿ ಇಪ್ಪತ್ತು ಗ್ರಾಮ ಸೇರಿದಂತೆ ಹೋಬಳಿ ಪಥಸಂಚಲನ ಅದ್ಧೂರಿಯಾಗಿ ಜರುಗಿತು.
ಅದರ ಮುಂದುವರಿದ ಭಾಗವಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು ಮಹಾಲಿಂಗಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳ ಮನೆ ಮನೆಗೆ ತೆರಳಿ ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುತ್ತಾ ಸಂಘಕ್ಕೆ ಜೋಡಿಸುವ ಕೆಲಸ ಭರದಿಂದ ಸಾಗಿದೆ, ಸಮೀಪದ ಗ್ರಾಮಗಳಾದ ಸಮೀರವಾಡಿ, ಸೈದಾಪುರ, ಕೆಸರಗೋಪ್ಪ, ಶಿರೋಳ, ಮುಗಳಖೋಡ,ರನ್ನ ಬೆಳಗಲಿ, ನಾಗರಾಳ, ನಂದಗಾವ, ಢವಳೇಶ್ವರ, ಮದಭಾವಿ, ಮಾರಾಪುರ ಮುಂತಾದ ಗ್ರಾಮಗಳಲ್ಲಿ ಅಭಿಯಾನ ಶುರು ಭರದಿಂದ ಸಾಗಿದೆ.
ಅಭಿಯಾನದಲ್ಲಿ ಸಂಘದ ಸ್ವಯಂಸೇವಕರಾದ ಸಾಗರ ಭೋವಿ, ವಿಶ್ವನಾಥ ಪಿರಶೇಟ್ಟಿ, ಪ್ರವೀಣ ಭಾವಿಕಟ್ಟಿ, ಆನಂದ ಶಿರಗುಪ್ಪಿ, ಸಚಿನ್ ಸಗರಿ, ಕಲ್ಲಪ್ಪ ಪಾಟಿಲ, ವಿಠ್ಠಲ ಹೊಸೂರ, ಪ್ರತೀಕ ವಾಲಿ, ರೋಹೀತ್, ಸಂಪತ್, ವಿನಾಯಕ ಇತರರಿದ್ದು ಅಭಿಯಾನ ಮುಂದುವರಿದಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 