ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನ
Rashtriya Swayamsevak Sangh procession
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನ
ರಾಯಬಾಗ 11: ರಾಷ್ಟ್ರೀಯ ಸ್ವಯಂ ಸೇವಕ ಸಂಘವು ದೇಶದ ಪ್ರತಿಯೊಬ್ಬ ಭಾರತೀಯನಲ್ಲಿ ರಾಷ್ಟ್ರಾಭಿಮಾನ ಬೆಳಸುವ ಸಂಘಟನೆಯೆಂದು ಎಂದು ಚಿಕ್ಕೋಡಿ ಜಿಲ್ಲಾ ಆರ್.ಎಸ್.ಎಸ್ ಸಂಚಾಲಕ ಸಂಜಯ ಅಡಿಕೆ ಹೇಳಿದರು.
ಶನಿವಾರ ಸಾಯಂಕಾಲ ಪಟ್ಟಣದ ಮಹಾವೀರ ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ಆರ್.ಎಸ್.ಎಸ್. ದಿಂದ ಹಮ್ಮಿಕೊಂಡಿದ್ದ ವಿಜಯ ದಶಮಿ ಉತ್ಸವ ಹಾಗೂ ಆರ್.ಎಸ್.ಎಸ್ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಆರ್.ಎಸ್.ಎಸ್ ರಾಷ್ಟ್ರದ ನಾಗರಿಕರಲ್ಲಿ ರಾಷ್ಟ್ರೀಯ ಮನೋಭಾವ ಬೆಳೆಸುವ ಮತ್ತು ಶಿಸ್ತಿನ ಸಂಘವಾಗಿದೆ ಎಂದರು. ಪಟ್ಟಣದ ಪ್ರಮುಖ ರಸ್ತೆ ಮತ್ತು ಬೀದಿಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಗಣಧಾರಿಗಳ ಶಿಸ್ತಿನ ಪಥ ಸಂಚಲನ ನಡೆಯಿತು.
ಪಥ ಸಂಚಲನದಲ್ಲಿ ಶಾಸಕ ಡಿ.ಎಮ್.ಐಹೊಳೆ, ವಿಧಾನ ಪರಿಷತ್ತ ಮಾಜಿ ಸದಸ್ಯ ವಿವೇಕರಾವ ಪಾಟೀಲ, ಮಾಜಿ ಶಾಸಕ ಪಿ.ರಾಜೀವ, ಭರತೇಶ ಬನವಣೆ, ಸದಾಶಿವ ದೇಶಿಂಗೆ, ವೆಂಕಟೇಶ ದೇಶಪಾಂಡೆ, ಅಣ್ಣಾಸಾಹೇಬ ಕುಲಗುಡೆ, ಸದಾನಂದ ಹಳಿಂಗಳಿ, ಪ್ರಭಾಕರ ಪುರಾಣಿಕ, ಅಶೋಕ ಅಂಗಡಿ, ಪೃಥ್ವಿರಾಜ ಜಾಧವ, ಸತ್ಯಕುಮಾರ ಬಿರಾಜ ಸೇರಿ ಅನೇಕರು ಪಾಲ್ಗೊಂಡಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 