ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ
Rathotsava of Madalagatti Anjaneya Swami
ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ
ಹೂವಿನ ಹಡಗಲಿ 16: ತಾಲೂಕಿನ ಮೊದಲಘಟ್ಟ ಆಂಜನೇಯಸ್ವಾಮಿ ರಥೋತ್ಸವ ಭಾನುವಾರ ಸಂಜೆ ಸಾವಿರಕ್ಕೂ ಅಧಿಕ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.ಇದಕ್ಕೂ ಮೊದಲು ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ತಂದು, ರಥಕ್ಕೆ ಪ್ರದಕ್ಷಣೆ ಹಾಕಿಸಿ, ನಂತರ ರಥದಲ್ಲಿ ಸ್ವಾಮಿಯ ಮೂರ್ತಿ ಇರಿಸಲಾಯಿತು. ಪಟಾಕ್ಷಿ ಹರಾಜು ನಂತರ ರಥೋತ್ಸವ ನಡೆಯಿತು. ಸಾಗುತ್ತಿರುವ ರಥಕ್ಕೆ ಭಕ್ತರು ಬಾಳೆಹಣ್ಣು- ಉತ್ತತ್ತಿ ಸಮರ್ಿಸಿದರು. ತಾಲೂಕು ಸೇರಿ ಮುಂಡರಗಿ, ಗದಗ, ಕೊಪ್ಪಳ. ಶಿರಹಟ್ಟಿ ಮುಂತಾದ ತಾಲೂಕಿನ ಭಕ್ತರು ಪಾಲ್ಗೊಂಡಿದ್ದರು. ಅನೇಕ ಭಕ್ತರು ಹರಕೆ ತೀರಿಸಿದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿಬಂದೋಬಸ್ತ್ ಒದಗಿಸಲಾಗಿತ್ತು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 