ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ
Rathotsava of Madalagatti Anjaneya Swami
ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ
ಹೂವಿನ ಹಡಗಲಿ 16: ತಾಲೂಕಿನ ಮೊದಲಘಟ್ಟ ಆಂಜನೇಯಸ್ವಾಮಿ ರಥೋತ್ಸವ ಭಾನುವಾರ ಸಂಜೆ ಸಾವಿರಕ್ಕೂ ಅಧಿಕ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.ಇದಕ್ಕೂ ಮೊದಲು ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ತಂದು, ರಥಕ್ಕೆ ಪ್ರದಕ್ಷಣೆ ಹಾಕಿಸಿ, ನಂತರ ರಥದಲ್ಲಿ ಸ್ವಾಮಿಯ ಮೂರ್ತಿ ಇರಿಸಲಾಯಿತು. ಪಟಾಕ್ಷಿ ಹರಾಜು ನಂತರ ರಥೋತ್ಸವ ನಡೆಯಿತು. ಸಾಗುತ್ತಿರುವ ರಥಕ್ಕೆ ಭಕ್ತರು ಬಾಳೆಹಣ್ಣು- ಉತ್ತತ್ತಿ ಸಮರ್ಿಸಿದರು. ತಾಲೂಕು ಸೇರಿ ಮುಂಡರಗಿ, ಗದಗ, ಕೊಪ್ಪಳ. ಶಿರಹಟ್ಟಿ ಮುಂತಾದ ತಾಲೂಕಿನ ಭಕ್ತರು ಪಾಲ್ಗೊಂಡಿದ್ದರು. ಅನೇಕ ಭಕ್ತರು ಹರಕೆ ತೀರಿಸಿದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿಬಂದೋಬಸ್ತ್ ಒದಗಿಸಲಾಗಿತ್ತು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 