ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ
Rathotsava of Madalagatti Anjaneya Swami
ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ
ಹೂವಿನ ಹಡಗಲಿ 16: ತಾಲೂಕಿನ ಮೊದಲಘಟ್ಟ ಆಂಜನೇಯಸ್ವಾಮಿ ರಥೋತ್ಸವ ಭಾನುವಾರ ಸಂಜೆ ಸಾವಿರಕ್ಕೂ ಅಧಿಕ ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.ಇದಕ್ಕೂ ಮೊದಲು ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿರಿಸಿ ತಂದು, ರಥಕ್ಕೆ ಪ್ರದಕ್ಷಣೆ ಹಾಕಿಸಿ, ನಂತರ ರಥದಲ್ಲಿ ಸ್ವಾಮಿಯ ಮೂರ್ತಿ ಇರಿಸಲಾಯಿತು. ಪಟಾಕ್ಷಿ ಹರಾಜು ನಂತರ ರಥೋತ್ಸವ ನಡೆಯಿತು. ಸಾಗುತ್ತಿರುವ ರಥಕ್ಕೆ ಭಕ್ತರು ಬಾಳೆಹಣ್ಣು- ಉತ್ತತ್ತಿ ಸಮರ್ಿಸಿದರು. ತಾಲೂಕು ಸೇರಿ ಮುಂಡರಗಿ, ಗದಗ, ಕೊಪ್ಪಳ. ಶಿರಹಟ್ಟಿ ಮುಂತಾದ ತಾಲೂಕಿನ ಭಕ್ತರು ಪಾಲ್ಗೊಂಡಿದ್ದರು. ಅನೇಕ ಭಕ್ತರು ಹರಕೆ ತೀರಿಸಿದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿಬಂದೋಬಸ್ತ್ ಒದಗಿಸಲಾಗಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 