ನಾಳೆ ನಗರಕ್ಕೆ ರವಿ ಚನ್ನಣ್ಣವರ
ಲೋಕದರ್ಶನವರದಿ
ಮಹಾಲಿಂಗಪುರ೧೧ : ಸ್ಥಳೀಯ ನ್ಯೂ ಮಿಲೇನಿಯಂ ಶಿಕ್ಷಣ ಸಂಸ್ಥೆಯ ಸಿ. ಕೆ. ಚಿಂಚಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಚಿಂಚಲಿ ಉತ್ಸವ ಕಾರ್ಯಕ್ರಮ ಜ. 13 ರಂದು ಸಂಜೆ 4 ಗಂಟೆಗೆ ಶಾಲಾ ಆವರಣದಲ್ಲಿ ಜರುಗಲಿದೆ.
ಮಹಾಲಿಂಗೇಶ್ವರ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದು, ಮುಖ್ಯ ಅತಿಥಿಯಾಗಿ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣವರ ಆಗಮಿಸಿ ಭವಿಷ್ಯದ ಬುನಾದಿಗೆ ರವಿ ಚನ್ನಣ್ಣವರ ಕನಸುಗಳು ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ. ರಾಯಚೂರು ಜಿಲ್ಲೆಯ ಕವಿತಾಳ ಗ್ರಾಮದ ಪ್ರಗತಿ ಪರ ರೈತ ಮಹಿಳೆ ಕವಿತಾ ಮಿಶ್ರಾ, ಯುವ ನಾಯಕ ಅರುಣ ಕಾರಜೋಳ ಮತ್ತು ವಿಶೇಷ ಸನ್ಮಾನಿತರಾಗಿ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಆಗಮಿಸಲಿದ್ದು , ಸಂಸ್ಥೆಯ ಕಾರ್ಯದಶರ್ಿ ಮಹಾಂತೇಶ ಚಿಂಚಲಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಇಂದು ನಡೆದ ಪೂರ್ವ ಭಾವಿ ಸಭೆಯ ಸುದ್ದಿ ಗೋಷ್ಠಿಯಲ್ಲಿ ಮುಖ್ಯೋಪಾಧ್ಯಾಯ ಸುರೇಶ ಗೊರಬಾಳ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 