ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ರವಿ.ಡಿ.ನಾಯ್ಕ ಅಧಿಕಾರ ಸ್ವೀಕಾರ,
ಧಾರವಾಡ 25: ಧಾರವಾಡ ಜಿಲ್ಲೆಯ ಗ್ರಾಮೀಣ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ರವಿ.ಡಿ.ನಾಯ್ಕ ಇತ್ತಿಚ್ಚೆಗೆ ಅಧಿಕಾರ ಸ್ವೀಕರಿಸಿದ್ದಾರೆ.
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ನಿವಾಸಿಗಳಾದ ಇವರು ಪಿಯುಸಿವರಗಿನ ಶಿಕ್ಷಣವನ್ನು ಶಿರಸಿಯಲ್ಲಿ ಮುಗಿಸಿದ್ದಾರೆ. ನಂತರ ಭಾರತಿಯ ವಾಯು ಸೇನೆ ಸೇವೆಗೆ ಸೇರಿದ ರವಿ ನಾಯ್ಕ ಅವರು ಎಂ.ಬಿ.ಎ ಪಧವಿ ಪಡೆದಿದ್ದಾರೆ.
ಭಾರತಿಯ ವಾಯು ಸೇನೆ ಹಾಗೂ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸೇವೆ ಸಲ್ಲಿಸಿ, 2014ರ ಕನರ್ಾಟಕ ಗೆಜೆಟೆಡ್ ಆಫೀಸರ್ಸ್ (ಕೆ.ಎ.ಎಸ್.) ಪರೀಕ್ಷೆ ಉತ್ತೀರ್ಣರಾಗಿ ಕನರ್ಾಟಕ ಪೊಲೀಸ್ ಸೇವೆಗೆ ಸೇರಿದ್ದಾರೆ.
ತಮ್ಮ ಸೇವಾ ಪೂರ್ವ ಅವಧಿಯನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮೀಷನರೇಟ್ದಲ್ಲಿ ಪ್ರೋಬೆಷನರಿ ಪೊಲೀಸ್ ಅಧಿಕಾರಿಯಾಗಿ ಪೂರೈಸಿ, ನವೆಂಬರ್ 12, 2019ರಿಂದ ಧಾರವಾಡ ಜಿಲ್ಲೆಯ ಗ್ರಾಮೀಣ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 