ಹಾವೇರಿ: ಜೂನ್ 06: ಮುಂಗಾರು ಮಳೆಯಿಂದ ಉಂಟಾಗುವ ಪ್ರಕೃತಿ ವಿಕೋಪ ನಿಭಾಯಿಸಲು ತಾಲೂಕಾ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯ ಅಧಿಕಾರಿ ಸಕಾಲಕ್ಕೆ ಸ್ಪಂಧಿಸಿ ತುತರ್ು ಕ್ರಮಕೈಗೊಳ್ಳಲು ಜಿಲ್ಲೆಯ ತಾಲೂಕಾವಾರು ನೋಡಲ್ ಅಧಿಕಾರಿಗಳನ್ನಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.
ಹಾವೇರಿ ತಾಲೂಕಾ ನೋಡಲ್ ಅಧಿಕಾರಿಗಳಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿದರ್ೇಶಕರಾದ ಶ್ರೀಮತಿ ಚೈತ್ರಾ(ಮೊ.9480843036), ಹಾವೇರಿ ತಾಲೂಕ ಪಂಚಾಯತ ಕಾರ್ಯನಿವರ್ಾಹಕ ಅಧಿಕಾರಿಗಳು (ಮೊ.948086110), ಹೆಚ್ಚುವರಿ ನೋಡಲ್ ಅಧಿಕಾರಿಗಳಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿದರ್ೇಶಕ ತಿಪ್ಪೇಸ್ವಾಮಿ (ಮೊ.9482455663) ನಿಯೋಜಿಸಲಾಗಿದೆ.
ರಾಣೇಬೆನ್ನೂರ ತಾಲೂಕಿಗೆ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗುಡ್ಡಪ್ಪ ಜಿ (ಮೊ.9900977876), ರಾಣೇಬೆನ್ನೂರು ತಾಲೂಕು ಕಾರ್ಯನಿವರ್ಾಹಕ ಅಧಿಕಾರಿ, ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ರೇಷ್ಮೆ ಮತ್ತು ಕೃಷಿ ಇಲಾಖೆಯ ಉಪನಿದರ್ೇಶಕ ಕೃಷ್ಣಪ್ಪ ಬಿ.ಎಲ್ (ಮೊ.9482155119), ಬ್ಯಾಡಗಿ ತಾಲೂಕಿಗೆ ಜಿಲ್ಲಾ ನೊಂದಣಾಧಿಕಾರಿ ಡೊಂಬರ ಮತ್ತೂರ (ಮೊ.9880122099) ನಿಯೋಜಿಸಲಾಗಿದೆ.
ಬ್ಯಾಡಗಿ ತಾಲೂಕ ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿ, ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದಶರ್ಿ ಜಾಫರ್ ಸುತಾರ (ಮೊ.9480461770) ಹಾಗೂ ಹಿರೇಕೆರೂರ ಮತ್ತು ರಟ್ಟಿಹಳ್ಳಿ ತಾಲೂಕಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಮಖಾನೆ, (ಮೊ.7975552336), ಹಿರೇಕೆರೂರು ತಾಲೂಕ ಪಂಚಾಯತ್ ಕಾರ್ಯನಿವರ್ಾಹ ಅಧಿಕಾರಿ, ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ಡಾ.ಬಿ.ಆರ್ ಅಂಬೇಡ್ಕರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ವಸಂತಕುಮಾರ ಅವರನ್ನು ನಿಯೋಜಿಸಲಾಗಿದೆ.
ಸವಣೂರ ತಾಲೂಕಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಾಗರಾಜ (ಮೊ.9916648339), ಸವಣೂರು ತಾಲೂಕ ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿ, ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ಮಹಿಳಾ ಮತ್ತು ಅಭಿವೃದ್ಧಿ ಇಲಾಖೆಯ ಉಪನಿದರ್ೇಶಕ ಶೆಟ್ಟಪ್ಪನವರ (ಮೊ.9480022969) ಹಾಗೂ ಶಿಗ್ಗಾಂವ ತಾಲೂಕಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಮಲ್ಲಿಕಾಜರ್ುನ ಮಠದ (ಮೊ.9886635499), ಶಿಗ್ಗಾಂವ ತಾಲೂಕ ಪಂಚಾಯತ್ ಕಾರ್ಯನಿವರ್ಾಹ ಅಧಿಕಾರಿ, ಹೆಚ್ಚುವರಿ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿದರ್ೇಶಕರಾದ ವಿನಾಯಕ ಜೋಷಿ (ಮೊ.9448826871) ಅವರನ್ನು ನಿಯೋಜಿಸಲಾಗಿದೆ.
ಹಾನಗಲ್ ತಾಲೂಕಿಗೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಸುಭಾಸಗೌಡ್ರ (ಮೊ.9916565361) ಹಾಗೂ ಹಾನಗಲ್ ತಾಲೂಕ ಪಂಚಾಯತ್ ಕಾರ್ಯನಿವರ್ಾಹಕ ಅಧಿಕಾರಿಗಳು, ಹೆಚ್ಚುವರಿ ನೋಡಲ್ ಅಧಿಕಾರಿಗಳಾಗಿ ಪಶುಪಾಲನೆ ಮತ್ತು ಪಶುವೈದ್ಯ ಸೇವೆಯ ಸಹಾಯಕ ನಿದರ್ೇಶಕ ರಾಜು ಕೂಲೇರ (ಮೊ.7760627272), ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.