ಹಾವೇರಿ: ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಉಸ್ತುವಾರಿಗಾಗಿ ನೇಮಕಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.
ನ.19 ರಂದು ತುಂಗಾ ಮೇಲ್ದಂಡೆ ಯೋಜನೆ ಕಾರ್ಯನಿವರ್ಾಹಕ ಇಂಜನೀಯರ್, ನ.20 ರಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ, ನ.21 ರಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ, ನ.22 ರಂದು ಭೂ ಮಾಪನ ಇಲಾಖೆ ಉಪನಿದರ್ೆಶಕ, ನ.23 ರಂದು ರೇಷ್ಮೆ ಇಲಾಖೆ ಉಪನಿದರ್ೆಶಕ, ನ.24 ರಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿದರ್ೆಶಕ, ನ.25 ರಂದು ಕನರ್ಾಟಕ ಗೃಹ ಮಂಡಳಿ ಸಹಾಯಕ ಕಾರ್ಯನಿವರ್ಾಹಕ ಅಭಿಯಂತರ, ನ.26 ರಂದು ಪ್ರಾದೇಶಿಕ ಸಾರಿಗೆ ಅಧಿಕಾರಿ, ನ.27 ರಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ, ನ.28 ರಂದು ಹಿಂದುಳಿದ ವರ್ಗಗಳ ಅಭೀವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ, ನ.29 ರಂದು ಜಿಲ್ಲಾ ಪಂಚಾಯತ್ ಡಿ.ಆರ್.ಡಿ.ಎ ಯೋಜನಾ ನಿದರ್ೆಶಕ, ನ.30 ರಂದು ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ನೈರ್ಮಲ್ಯ ವಿಭಾಗದ ಕನಾರ್ಯನಿವರ್ಾಹಕ ಅಭಿಯಂತರ, ಡಿ.1 ರಂದು ಉಪ ಕೃಷಿ ನಿದರ್ೆಶಕರು, ಡಿ.2 ರಂದು ರಾಣೇಬೆನ್ನೂರು ಉಪ ಕೃಷಿ ನಿದರ್ೆಶಕರು, ಡಿ.3 ರಂದು ಜವಳಿ ಮತ್ತು ಕೈಮಗ್ಗ ಇಲಾಖೆ ಉಪ ನಿದರ್ೆಶಕರು, ಡಿ.4 ರಂದು ಲೋಕೋಪಯೋಗಿ ಕಾರ್ಯನಿವರ್ಾಹಕ ಅಭಿಯಂತರರು, ಡಿ.5 ರಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು, ಡಿ.6 ರಂದು ಕನರ್ಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿಗಳು, ಡಿ.7 ರಂದು ಮೀನುಗಾರಿಕೆ ಇಲಾಖೆ ಉಪನಿದರ್ೆಶಕರು, ಡಿ.8 ರಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಡಿ.9 ರಂದು ಆಹಾರ ಸುರಕ್ಷತೆ ಇಲಾಖೆ ಜಿಲ್ಲಾ ಅಂಕಿತ ಅಧಿಕಾರಿಗಳು, ಡಿ.10 ರಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೆಶಕರು, ಡಿ.11 ರಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿಗಳು, ಡಿ.12 ರಂದು ಜಿಲ್ಲಾ ಕಾಮರ್ಿಕ ಅಧಿಕಾರಿಗಳು, ಡಿ.13 ರಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿದರ್ೆಶಕರು, ಡಿ.14 ರಂದು ಜವಳಿ ಮತ್ತು ಕೈಮಗ್ಗ ಇಲಾಖೆ ಉಪ ನಿದರ್ೆಶಕರು ಹಾಗೂ ಡಿ.15 ರಂದು ಖಾದಿ ಮತ್ತು ಗ್ರಾಮೋದ್ಯೋಗ ಇಲಾಖೆ ಉಪನಿದರ್ೆಶಕರನ್ನು ನಿಯೋಜಿಸಲಾಗಿದೆ