ಮಕ್ಕೆಜೋಳ ಖರೀದಿಗೆ ನೋಂದಣಿ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
Register to purchase maize: District Collector
ಕಾರವಾರ, ಡಿ.2: ಪ್ರಸಕ್ತ ಸಾಲಿನಲ್ಲಿ ಬೆಂಬಲಬೆಲೆ ಯೋಜನೆಯಡಿಯಲ್ಲಿ ರೈತರಿಂದ ಮೆಕ್ಕೆಜೋಳವನ್ನು ಖರೀಧಿಸುವ ಬಗ್ಗೆ ಸರ್ಕಾರದ ಆದೇಶದಂತೆ ಖರೀದಿ ಕೇಂದ್ರಗಳನ್ನು ಧಾರವಾಡದ ಲಕಮ್ಮನಳ್ಳಿ ಮತ್ತು ಪಶು ಆಹಾರ ಕಾರ್ಖಾನೆ ಧಾರವಾಡದಲ್ಲಿ ತೆರದು ರೈತರ ನೋಂದಣಿ ಮತ್ತು ಖರೀದಿಗೆ ಕ್ರಮವಹಿಸಲಾಗಿರುತ್ತದೆ.
ಪ್ರತಿ ಕ್ವಿಂಟಲ್ಗೆ ರೂ.2400 ಸರ್ಕಾರದಿಂದ ನಿಗದಿಪಡಿಸಿದ ಬೆಲೆ ನೀಡಿ ಖರೀದಿಸಲಾಗುತ್ತದೆ. ರೈತರು, ಜ-ಸಂಮೃದ್ಧಿ ಮತ್ತು ಸರ್ಕಾರದ ಈಖಗಋಖ ತಂತ್ರಾಂಶದ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿರುತ್ತದೆ.
ನೊಂದಾಯಿಸಿಕೊಂಡ ಪ್ರತಿ ರೈತರಿಂದ ಗರಿಷ್ಠ 25 ಕ್ವಿಂಟಲ್ನಂತೆ ಖರೀದಿಸಲಾಗುವುದು. ಆದ್ದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೆಎಂಎಫ್ ಜಿಲ್ಲಾ ಮುಖ್ಯಸ್ಥರು ಎಸ್.ಎಸ್ ಬಿಜೂರ ಮೊ.ನಂ:9845635358 ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 