2024-25 ನೇ ಸಾಲಿನ ಹಿಂಗಾರು ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಪ್ರಾರಂಭ
Registration process for fall crop insurance for the year 2024-25 has started
ಯರಗಟ್ಟಿ 29: ಸವದತ್ತಿ ಹಾಗೂ ಯರಗಟ್ಟಿ ತಾಲೂಕಿನಲ್ಲಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಜಾರಿಗೊಲಿಸಲಾಗಿದೆ.
ಬೆಳೆ ಸಾಲ ಪಡೆಯುವ ಹಾಗೂ ಪಡೆಯದ ರೈತರು ಬೆಳೆ ವಿಮೆ ಯೋಜನೆಯಡಿ ಪಾಲ್ಗೊಳ್ಳಲು ಮುಸುಕಿನ ಜೋಳ (ನೀರಾವರಿ), ಗೋಧಿ (ನೀರಾವರಿ) ಹಾಗೂ ಕಡಲೆ (ಮಳೆ ಆಶ್ರಿತ ಹಾಗೂ ನೀರಾವರಿ) ಬೆಳೇಗಳಿಗೆ ಡಿಸೆಂಬರ್ 16 ಕೊನೆಯ ದಿನಾಂಕ ಹಾಗೂ ಇನ್ನೂಳಿದ ಹಿಂಗಾರು ಬೆಳೆಗಳಿಗೆ ನವೆಂಬರ್ 30, 2024 ಕೊನೆಯ ದಿನವಾಗಿರುತ್ತದೆ. ಬೇಸಿಗೆ ಹಂಗಾಮಿಗೆ ಶೇಂಗಾ (ನೀರಾವರಿ) ಹಾಗೂ ಸೂರ್ಯಕಾಂತಿ (ನೀರಾವರಿ) ಬೆಳೆಗಳಿಗೆ 2025 ರ ಫೆಬ್ರುವರಿ.28 ರೊಳಗಾಗಿ ಬೆಳೆ ವಿಮೆ ಮಾಡಿಸಬಹುದು.
ಮಾಹಿತಿಗಾಗಿ ಸಮೀಪದ ರೈತ ಸಂಫರ್ಕ ಕೇಂದ್ರದ ಅಧಿಕಾರಿಗಳು, ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ಕಂದಾಯ ಅಥವಾ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಲು ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕರು, ಸವದತ್ತಿ ಶಿವಪ್ರಕಾಶ ವಿ. ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 