2024-25 ನೇ ಸಾಲಿನ ಹಿಂಗಾರು ಬೆಳೆ ವಿಮೆ ನೋಂದಣಿ ಪ್ರಕ್ರಿಯೆ ಪ್ರಾರಂಭ
Registration process for fall crop insurance for the year 2024-25 has started
ಯರಗಟ್ಟಿ 29: ಸವದತ್ತಿ ಹಾಗೂ ಯರಗಟ್ಟಿ ತಾಲೂಕಿನಲ್ಲಿ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆ ಜಾರಿಗೊಲಿಸಲಾಗಿದೆ.
ಬೆಳೆ ಸಾಲ ಪಡೆಯುವ ಹಾಗೂ ಪಡೆಯದ ರೈತರು ಬೆಳೆ ವಿಮೆ ಯೋಜನೆಯಡಿ ಪಾಲ್ಗೊಳ್ಳಲು ಮುಸುಕಿನ ಜೋಳ (ನೀರಾವರಿ), ಗೋಧಿ (ನೀರಾವರಿ) ಹಾಗೂ ಕಡಲೆ (ಮಳೆ ಆಶ್ರಿತ ಹಾಗೂ ನೀರಾವರಿ) ಬೆಳೇಗಳಿಗೆ ಡಿಸೆಂಬರ್ 16 ಕೊನೆಯ ದಿನಾಂಕ ಹಾಗೂ ಇನ್ನೂಳಿದ ಹಿಂಗಾರು ಬೆಳೆಗಳಿಗೆ ನವೆಂಬರ್ 30, 2024 ಕೊನೆಯ ದಿನವಾಗಿರುತ್ತದೆ. ಬೇಸಿಗೆ ಹಂಗಾಮಿಗೆ ಶೇಂಗಾ (ನೀರಾವರಿ) ಹಾಗೂ ಸೂರ್ಯಕಾಂತಿ (ನೀರಾವರಿ) ಬೆಳೆಗಳಿಗೆ 2025 ರ ಫೆಬ್ರುವರಿ.28 ರೊಳಗಾಗಿ ಬೆಳೆ ವಿಮೆ ಮಾಡಿಸಬಹುದು.
ಮಾಹಿತಿಗಾಗಿ ಸಮೀಪದ ರೈತ ಸಂಫರ್ಕ ಕೇಂದ್ರದ ಅಧಿಕಾರಿಗಳು, ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ಕಂದಾಯ ಅಥವಾ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಲು ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕರು, ಸವದತ್ತಿ ಶಿವಪ್ರಕಾಶ ವಿ. ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 