ಮುಂಬೈ ಭಯೋತ್ಪಾದಕ ದಾಳಿಯ ನೆನಪು: ಉದ್ಧವ್ ಠಾಕ್ರೆ
ಮುಂಬೈ, ಜ 6 ದೇಶದ ವಿದ್ಯಾರ್ಥಿಗಳು ಅಸುರಕ್ಷಿತ ಭಾವನೆ ಹೊಂದಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ದಾಳಿ ನಮಗೆ ಮುಂಬೈ ಭಯೋತ್ಪಾದಕರ ದಾಳಿಯನ್ನು ನೆನಪು ಮಾಡಿದೆ ಎಂದೂ ಪ್ರತಿಕ್ರಿಯೆ ನೀಡಿದ್ದಾರೆ .
ಜೆಎನ್ಯು ಕ್ಯಾಂಪಸ್ ನಲ್ಲಿ ಭಾನುವಾರ ನಡೆದ ಹಿಂಸಾಚಾರದ ಕುರಿತು ಮಾತನಾಡಿದ ಠಾಕ್ರೆ ದಾಳಿಕೋರರನ್ನು 'ಹೇಡಿಗಳು' ಎಂದು ಜರಿದರು . , "ಜೆಎನ್ ಯು ನಲ್ಲಿ ಮುಸುಕುಧಾರಿ ದಾಳಿಕೋರರು ಹೇಡಿಗಳು, ಅವರ ಗುರುತನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಪಡಿಸಿದ್ದಾರೆ.
ಮಹಾರಾಷ್ಟ್ರದ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದಾರೆ, ಅವರನ್ನು ನೋಯಿಸುವ ಯಾವುದೇ ಕ್ರಮವನ್ನು ನಾವು, ನಮ್ಮ ಸರಕಾರ ಎಂದಿಗೂ ಸಹಿಸುವುದಿಲ್ಲ ಎಂದು ಅವರು ಗುಡುಗಿದ್ದಾರೆ ಎಂದೂ ವರದಿಯಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 