ಮುಂಬೈ ಭಯೋತ್ಪಾದಕ ದಾಳಿಯ ನೆನಪು: ಉದ್ಧವ್ ಠಾಕ್ರೆ
ಮುಂಬೈ, ಜ 6 ದೇಶದ ವಿದ್ಯಾರ್ಥಿಗಳು ಅಸುರಕ್ಷಿತ ಭಾವನೆ ಹೊಂದಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಜೆಎನ್ ಯು ವಿದ್ಯಾರ್ಥಿಗಳ ಮೇಲಿನ ದಾಳಿ ನಮಗೆ ಮುಂಬೈ ಭಯೋತ್ಪಾದಕರ ದಾಳಿಯನ್ನು ನೆನಪು ಮಾಡಿದೆ ಎಂದೂ ಪ್ರತಿಕ್ರಿಯೆ ನೀಡಿದ್ದಾರೆ .
ಜೆಎನ್ಯು ಕ್ಯಾಂಪಸ್ ನಲ್ಲಿ ಭಾನುವಾರ ನಡೆದ ಹಿಂಸಾಚಾರದ ಕುರಿತು ಮಾತನಾಡಿದ ಠಾಕ್ರೆ ದಾಳಿಕೋರರನ್ನು 'ಹೇಡಿಗಳು' ಎಂದು ಜರಿದರು . , "ಜೆಎನ್ ಯು ನಲ್ಲಿ ಮುಸುಕುಧಾರಿ ದಾಳಿಕೋರರು ಹೇಡಿಗಳು, ಅವರ ಗುರುತನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಪಡಿಸಿದ್ದಾರೆ.
ಮಹಾರಾಷ್ಟ್ರದ ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದಾರೆ, ಅವರನ್ನು ನೋಯಿಸುವ ಯಾವುದೇ ಕ್ರಮವನ್ನು ನಾವು, ನಮ್ಮ ಸರಕಾರ ಎಂದಿಗೂ ಸಹಿಸುವುದಿಲ್ಲ ಎಂದು ಅವರು ಗುಡುಗಿದ್ದಾರೆ ಎಂದೂ ವರದಿಯಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 