ಪುಣ್ಯ ಸ್ಮರಣ ಕಾರ್ಯಕ್ರಮ
ಸಂಬರಗಿ 09: ಮದಭಾವಿ ಗ್ರಾಮದ ಎಸ್.ಜಿ.ಎಸ್. ಕಲಾ ಹಾಗೂ ವಾನಿಜ್ಯ ಮಹಾವಿದ್ಯಾಲಯದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ದಿ. ಸನ್ಮಾನ್ಯ ಶ್ರೀ ವಸಂತರವಾರ ಲ. ಪಾಟೀಲ. (ಅಬಾಜಿ) ಇವರದು 7ನೇ ಪುಣ್ಯ ಸ್ಮರಣ ಕಾರ್ಯಕ್ರಮ ಅಯೋಜಿಹಸಲಾಗಿದೆ.
ಅಬಾಜಿ ಇವರ ಭಾವಚೀತ್ರ ಪೂಜೆ ಸಂಸ್ಥೆಯ ಸ್ಥಾನಿಕ ಮಂಡಳ ಅಧ್ಯಕ್ಷ ಡಿ.ಆರ್. ಕೋಡತೆ ಹಾಗೂ ಪ್ರಾಚಾರ್ಯ ಬಿ.ಬಿ. ಕೋಹಳ್ಳಿ ಇವರ ಹಸ್ತೆಯಿಂದ ಪೂಜೆ ನಿರ್ವಹಿಸಿದ್ದರು.
ಈ ವೇಳೆ ಪ್ರಾಚಾರ್ಯ ಬಿ.ಬಿ.ಕೋಹಳ್ಳಿ ಮಾತನಾಡಿ ಅಬಾಜಿ ಇವರ ಗ್ರಾಮೀನ ಪ್ರದೇಶದಲ್ಲಿ ಮಕ್ಕಳಿಗೆ ಶಿಕ್ಷಣ ಅನೂಕುಲಗಾಗಿ ಶಾಲೆಗಳು ಪ್ರಾರಂಭಮಾಡಿ ದಿನ ದಲಿತರು ಬಡವರ ಮಕ್ಕಳಿಗೆ ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಅನೂಕುಲ ಮಾಡಿದ್ದಾರೆ. ಅವರ ಆದರ್ಶ ರಾಜಕಾರನಿ ಹಾಗೂ ಶಿಕ್ಷಣ ಪ್ರೇಮಿ ಇದ್ದು, ಅವರ ಜಿವನ ಎಲ್ಲರಿಗೆ ಆದರಾಗಲಿ.
ಈ ವೇಳೆ ಕುಮಾರ ಕೋಡತೆ, ಎಸ್.ಬಿ. ಬಳೊಜಿನವರ, ಎನ್.ಆರ್. ಪಾಂಢರೆ, ಬಿ.ಬಿ. ಬಗಲಿ, ಡಿ.ಎಮ್.ಬಡಿಗೇರ, ಶ್ರೀಮತಿ ಎಸ್.ಬಿ. ಲೋಟೆ, ಶ್ರೀಮತಿ ವ್ಹಿ. ಎಮ್. ಮಮದಾಪೂರ.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 