ಜು.21 ರಂದು ಪಂ.ಬಸವರಾಜ ರಾಜಗುರು ಅವರ ಪುಣ್ಯಸ್ಮರಣೆ ಕಾರ್ಯಕ್ರಮ
Remembrance program of Pt. Basavaraja Rajaguru on June 21
ಧಾರವಾಡ ಜು.17: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸ್ವರಸಾಮ್ರಾಟ ಪಂ.ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ (ರಿ) ಟ್ರಸ್ಟ್, ಧಾರವಾಡ ವತಿಯಿಂದ ಪದ್ಮಭೂಷಣ, ಸ್ವರ ಸಾಮ್ರಾಟ ಪಂ. ಬಸವರಾಜ ರಾಜಗುರು ಅವರ 34ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಜುಲೈ 21, 2025 ರಂದು ಬೆಳಿಗ್ಗೆ 9:30 ಗಂಟೆಗೆ ಧಾರವಾಡದ ಹೊಸಯಲ್ಲಾಪುರದಲ್ಲಿರುವ ಪಂ. ಬಸವರಾಜ ರಾಜಗುರು ಅವರ ಸಮಾಧಿ ಸ್ಮಾರಕ ಸ್ಥಳದಲ್ಲಿ ಏರಿ್ಡಸಲಾಗಿದೆ.
ಪಂ.ಬಸವರಾಜ ರಾಜಗುರು ಅವರ ಸಮಾಧಿ ಸ್ಮಾರಕದಲ್ಲಿ ಪೂಜಾ ಕಾರ್ಯಕ್ರಮ ಹಾಗೂ ಸಂಗೀತ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಬೆಳಗಾವಿ ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಕೆ.ಹೆಚ್.ಚನ್ನೂರ, ಟ್ರಸ್ಟ್ನ ಅಧ್ಯಕ್ಷ ಚಂದ್ರಕಾಂತ ಬೆಲ್ಲದ, ಹಾಗೂ ಟ್ರಸ್ಟ್ ಸದಸ್ಯೆ ಭಾರತಿದೇವಿ ರಾಜಗುರು, ಡಾ. ಮುದ್ದುಮೋಹನ್, ಡಾ. ಜಿ.ಎಂ.ಹೆಗಡೆ, ಡಾ. ಉದಯಕುಮಾರ ದೇಸಾಯಿ, ನಿಜಗುಣ ರಾಜಗುರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ಪಂ.ಬಸವರಾಜ ರಾಜಗುರು ಅವರ ಶಿಷ್ಯರು ಮತ್ತು ಸಂಗೀತ ಅಭಿಮಾನಿಗಳು ಭಾಗವಹಿಸಬೇಕೆಂದು ಟ್ರಸ್ಟ್ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 