ಖ್ಯಾತ ಹಿಂದುಸ್ತಾನಿ ಗಾಯಕಿ ರೋಹಿಣಿ ಮಹಿಳಾ ರತ್ನ ಪ್ರಶಸ್ತಿ
Renowned Hindustani singer Rohini Mahila Ratna Award
ಕಂಪ್ಲಿ23 ದಂಪತಿಗಳು ಪರಸ್ಪರ ಸಹಾಯ, ಸಹಕಾರದಿಂದ ದಾಂಪತ್ಯ ಜೀವನ ನಡೆಸಲು ಮುಂದಾಗಬೇಕು ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿ ಹೇಳಿದರು.
ಇತ್ತಚಿಗೆ ಬೆಳಗಾವಿ ಜಿಲ್ಲೆಯ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿ ಅಪ್ರತಿಮ ವಾಗ್ಮಿ ಪದ್ಮಾವತಿ ಷಣ್ಮುಖಪ್ಪ ಅಂಗಡಿ ಅವರ 64ನೆಯ ಸ್ಮರಣೆಯಲ್ಲಿ ಹಮ್ಮಿಕೊಂಡ 'ಮಹಿಳಾ ರತ್ನ ಹಾಗೂ ಆದರ್ಶ ದಂಪತಿ' ಪ್ರಶಸ್ತಿ ಪ್ರದಾನ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿ ಸೆಪ್ಟೆಂಬರ್ 1 ರಿಂದ ಇಡೀ ರಾಜ್ಯಾದ್ಯಂತ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ತತ್ವಾದರ್ಶಗಳನ್ನು ನಾಡಿನ ಜನತೆಗೆ ತಿಳಿಸುವ ದೃಷ್ಟಿಯಿಂದ "ಬಸವ ಸಂಸ್ಕೃತಿ ಅಭಿಯಾನ"ವನ್ನು ಹಮ್ಮಿಕೊಳ್ಳಲಾಗುತ್ತಿದ್ದು ನಾಡಿನ ಜನತೆ ಸಕ್ರಿಯವಾಗಿ ಪಾಲ್ಗೊಂಡು ಅಭಿಯಾನ ಯಶಸ್ವಿಗೊಳಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಆದರ್ಶ ದಂಪತಿ ಪ್ರಶಸ್ತಿ ಸ್ವೀಕರಿಸಿದರು ಕರ್ನಾಟಕ ನಾಟಕ ಅಕಾಡೆಮಿಯ ಅಧ್ಯಕ್ಷ ನಟ ಕೆ. ವಿ. ನಾಗರಾಜ ಮೂರ್ತಿ ಮಾತನಾಡಿದರು ಮಹಿಳಾ ರತ್ನ ಪ್ರಶಸ್ತಿ ಸ್ವೀಕರಿಸಿ ಖ್ಯಾತ ಹಿಂದುಸ್ತಾನಿ ಗಾಯಕಿ ರೋಹಿಣಿ ಗಂಗಾಧರಯ್ಯ ಕರಜಗಿಮಠ ಮಾತನಾಡಿ ಸಂಗೀತ ಕಲಿಯಲು ಯಾವುದೇ ಜಾತಿ ಮತಗಳ ಭೇದವಿಲ್ಲ. ಭಾರತೀಯ ಸಂಗೀತಕ್ಕೆ ಮನುಷ್ಯನನ್ನು ಆರೋಗ್ಯವಂತನನ್ನಾಗಿಸುವ ಶಕ್ತಿ ಇದೆ ಎಂದರು.
ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ನಟ ಕೆ ವಿ ನಾಗರಾಜ ಮೂರ್ತಿ ಅವರ ಧರ್ಮಪತ್ನಿ ಪತ್ರಕರ್ತೆ ಎಸ್ ಜಿತುಂಗರೇಣುಕ.ಹಿರಿಯ ಸಾಹಿತಿ ಸುನಂದ ಎಮ್ಮಿ ಪದ್ಮಾವತಿ ಷಣ್ಮುಖಪ್ಪ ಅಂಗಡಿ ಹಾಗೂ ರಾವ್ ಬಹದ್ದೂರ್ ಷಣ್ಮುಖಪ್ಪ ಅಂಗಡಿ ಅವರ ದಾಂಪತ್ಯ ಬದುಕಿನ ಕುರಿತು ಅತಿಥಿ ಉಪನ್ಯಾಸ ನೀಡಿದರು. ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕಿ ಉಜ್ವಲ ಹಿರೇಮಠ. ಶಿಲ್ಪಾ ಬೈರನಟ್ಟಿ ರಾಜಶೇಖರ ಪಾಟೀಲ ಸುಪಣ್ಣ ಶಿರಗುಪ್ಪಿ ಸೇರಿ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 