ಖ್ಯಾತ ಹೊಟೇಲ ಉದ್ಯಮಿ ಸುಧಾಕರ ಶಾನಬಾಗ ನಿಧನ
Renowned hotelier Sudhakar Shanabaga passes away
ಬೆಳಗಾವಿ 23- ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ಶಾಶ್ವತ ಸದಸ್ಯ, ಪ್ರತಿಷ್ಠಾನದ ಆಧಾರ ಸ್ಥಂಭವಾಗಿದ್ದ ಖ್ಯಾತ ಹೊಟೇಲ ಉದ್ಯಮಿ ಸುಧಾಕರ ಶಾನಬಾಗ ನಿಧನರಾಗಿದ್ದಾರೆ. ಅವರಿಗೆ 93 ವರ್ಷಗಳಾಗಿದ್ದವು. ದಿವಂಗತರು ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅವರ ಅಂತ್ಯಕ್ರಿಯೆ ಸದಶಿವನಗರದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು.
ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷರಾದ ಎನ್. ಬಿ. ದೇಶಪಾಂಡೆ, ಕಾರ್ಯದರ್ಶಿ ಗುಂಡೇನಟ್ಟಿ ಮಧುಕರ, ಖಜಾಂಚಿ ಡಾ. ಶ್ರೀಧರ ಹುಕ್ಕೇರಿ, ಶಾಶ್ವತ ಸದಸ್ಯರಾದ ಎಸ್. ಎಂ ಕುಲಕರ್ಣಿ, ವಾಮನ ಹಯಿಲಗೋಳ, ಡಾ. ಗುರುಪಾದ ಮರಿಗುದ್ದಿ, ರಂಜನಾ ನಾಯಿಕ, ಜಯಂತ ಜೋಶಿ, ಶೀರೀಷ ಜೋಶಿ, ನಿರಜಾ ಗಣಾಚಾರಿ, ಕಾರ್ಯಕಾರಿ ಮಂಡಳಿಯ ಸದಸ್ಯರಾದ ಡಾ. ಪಿ. ಜಿ. ಕೆಂಪಣ್ಣವರ, ಡಾ. ಜಯಂತ ಕಿತ್ತೂರ, ದೀಪಿಕಾ ಚಾಟೆ, ಚಿದಂಬರ ಮುನವಳ್ಳಿ, ಅನಂತ ಗೋಣಬಾಳ, ಭಾರತಿ ವಡವಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 