ಖ್ಯಾತ ಹೊಟೇಲ ಉದ್ಯಮಿ ಸುಧಾಕರ ಶಾನಬಾಗ ನಿಧನ
Renowned hotelier Sudhakar Shanabaga passes away
ಬೆಳಗಾವಿ 23- ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ಶಾಶ್ವತ ಸದಸ್ಯ, ಪ್ರತಿಷ್ಠಾನದ ಆಧಾರ ಸ್ಥಂಭವಾಗಿದ್ದ ಖ್ಯಾತ ಹೊಟೇಲ ಉದ್ಯಮಿ ಸುಧಾಕರ ಶಾನಬಾಗ ನಿಧನರಾಗಿದ್ದಾರೆ. ಅವರಿಗೆ 93 ವರ್ಷಗಳಾಗಿದ್ದವು. ದಿವಂಗತರು ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅವರ ಅಂತ್ಯಕ್ರಿಯೆ ಸದಶಿವನಗರದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು.
ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷರಾದ ಎನ್. ಬಿ. ದೇಶಪಾಂಡೆ, ಕಾರ್ಯದರ್ಶಿ ಗುಂಡೇನಟ್ಟಿ ಮಧುಕರ, ಖಜಾಂಚಿ ಡಾ. ಶ್ರೀಧರ ಹುಕ್ಕೇರಿ, ಶಾಶ್ವತ ಸದಸ್ಯರಾದ ಎಸ್. ಎಂ ಕುಲಕರ್ಣಿ, ವಾಮನ ಹಯಿಲಗೋಳ, ಡಾ. ಗುರುಪಾದ ಮರಿಗುದ್ದಿ, ರಂಜನಾ ನಾಯಿಕ, ಜಯಂತ ಜೋಶಿ, ಶೀರೀಷ ಜೋಶಿ, ನಿರಜಾ ಗಣಾಚಾರಿ, ಕಾರ್ಯಕಾರಿ ಮಂಡಳಿಯ ಸದಸ್ಯರಾದ ಡಾ. ಪಿ. ಜಿ. ಕೆಂಪಣ್ಣವರ, ಡಾ. ಜಯಂತ ಕಿತ್ತೂರ, ದೀಪಿಕಾ ಚಾಟೆ, ಚಿದಂಬರ ಮುನವಳ್ಳಿ, ಅನಂತ ಗೋಣಬಾಳ, ಭಾರತಿ ವಡವಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 