ಖ್ಯಾತ ಹೊಟೇಲ ಉದ್ಯಮಿ ಸುಧಾಕರ ಶಾನಬಾಗ ನಿಧನ
Renowned hotelier Sudhakar Shanabaga passes away
ಬೆಳಗಾವಿ 23- ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ಶಾಶ್ವತ ಸದಸ್ಯ, ಪ್ರತಿಷ್ಠಾನದ ಆಧಾರ ಸ್ಥಂಭವಾಗಿದ್ದ ಖ್ಯಾತ ಹೊಟೇಲ ಉದ್ಯಮಿ ಸುಧಾಕರ ಶಾನಬಾಗ ನಿಧನರಾಗಿದ್ದಾರೆ. ಅವರಿಗೆ 93 ವರ್ಷಗಳಾಗಿದ್ದವು. ದಿವಂಗತರು ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅವರ ಅಂತ್ಯಕ್ರಿಯೆ ಸದಶಿವನಗರದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಿತು.
ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷರಾದ ಎನ್. ಬಿ. ದೇಶಪಾಂಡೆ, ಕಾರ್ಯದರ್ಶಿ ಗುಂಡೇನಟ್ಟಿ ಮಧುಕರ, ಖಜಾಂಚಿ ಡಾ. ಶ್ರೀಧರ ಹುಕ್ಕೇರಿ, ಶಾಶ್ವತ ಸದಸ್ಯರಾದ ಎಸ್. ಎಂ ಕುಲಕರ್ಣಿ, ವಾಮನ ಹಯಿಲಗೋಳ, ಡಾ. ಗುರುಪಾದ ಮರಿಗುದ್ದಿ, ರಂಜನಾ ನಾಯಿಕ, ಜಯಂತ ಜೋಶಿ, ಶೀರೀಷ ಜೋಶಿ, ನಿರಜಾ ಗಣಾಚಾರಿ, ಕಾರ್ಯಕಾರಿ ಮಂಡಳಿಯ ಸದಸ್ಯರಾದ ಡಾ. ಪಿ. ಜಿ. ಕೆಂಪಣ್ಣವರ, ಡಾ. ಜಯಂತ ಕಿತ್ತೂರ, ದೀಪಿಕಾ ಚಾಟೆ, ಚಿದಂಬರ ಮುನವಳ್ಳಿ, ಅನಂತ ಗೋಣಬಾಳ, ಭಾರತಿ ವಡವಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 