ರೇಣುಕಾಚಾರ್ಯರ ಜಯಂತಿ ಯುಗಮಾನೋತ್ಸವ ವಿವಿಧ ಕಲಾತಂಡಗಳಿಂದ ಭವ್ಯ ಮೆರವಣಿಗೆ
Renukacharya's birth anniversary celebrations: Grand procession by various art groups
ಲಕ್ಷ್ಮೇಶ್ವರ" 07: ಪಟ್ಟಣದ ಹಾಲೇವಾಡಿಮಠದ ಜಗದ್ಗುರು ರೇಣುಕಾಚಾರ್ಯರ ಮಂದಿರದ ರಂಜಿತ ಮಹೋತ್ಸವ ಹಾಗೂ ಯುಗಮಾನೋತ್ಸವದ ಅಂಗವಾಗಿ ಗುರುವಾರ ರೇಣುಕಾಚಾರ್ಯರ ಹಾಗೂ ವಿಶ್ವಗುರು ಬಸವಣ್ಣನವರ ಭಾವಚಿತ್ರ ಮೆರವಣಿಗೆಯು ಅದ್ದೂರಿಯಾಗಿ ನಡೆಯಿತು ಹಾಲೇವಾಡಿ ಮಠದಿಂದ ಪ್ರಾರಂಭಗೊಂಡ ಭವ್ಯ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳ ಮುಖಾಂತರ ಸಂಚರಿಸು ಮೆರವಣಿಗೆಯಲ್ಲಿ ನಂನಂದಿಕೋಲು ಮಹಿಳೆಯರಿಂದ ಡೊಳ್ಳು ಕುಣಿತ ವಿವಿಧ ವೇಷಗಳನ್ನು ಒಳಗೊಂಡ ಕಲಾತಂಡಗಳ ಮೆರವಣಿಗೆಯು ನೋಡುಗರ ಗಮನ ಸೆಳೆಯಿತು ಮೆರವಣಿಗೆಯಲ್ಲಿ ಹಾಲೇವಾಡಿ ಮಠದ ಭಕ್ತರು ಅಭಿಮಾನಿಗಳು ಪಾಲ್ಗೊಂಡಿದ್ದರು
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 