ವೀರಭದ್ರೇಶ್ವರ ದೇಗುಲದಲ್ಲಿ ರೇಣುಕಾಚಾರ್ಯ ಜಯಂತಿ ಆಚರಣೆ
Renukacharya Jayanti celebrated at Veerabhadreshwara Temple
ವೀರಭದ್ರೇಶ್ವರ ದೇಗುಲದಲ್ಲಿ ರೇಣುಕಾಚಾರ್ಯ ಜಯಂತಿ ಆಚರಣೆ
ಹೂವಿನಹಡಗಲಿ 18: ತಾಲೂಕಿನ ಹೊಳಗುಂದಿ ಗ್ರಾಮದ ವೀರಭದ್ರೇಶ್ವರ ದೇಗುಲದಲ್ಲಿ ಸೋಮವಾರ ರೇಣುಕಾಚಾರ್ಯ ಜಯಂತಿ ಆಚರಿಸಲಾಯಿತು. ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಹೆಚ್.ಎಂ.ಬೆಟ್ಟಯ್ಯ ಮಾತನಾಡಿ ರೇಣುಕಾಚಾರ್ಯರು ಸಮಾಜದಲ್ಲಿ ಬೇರೂರಿದ್ದ ಮೇಲು-ಕೀಳು ಭಾವ ಹೋಗಲಾಡಿಸಿದರು ಎಂದು ಹೇಳಿದರು.
ತಾಲೂಕು ವೀರಶೈವ ಸಮಾಜ ಅದ್ಯಕ್ಷ ಸಿಕೆಎಂ.ಬಸವಲಿಂಗಸ್ವಾಮಿ ಮಾತನಾಡಿ ವೀರಶೈವ ಉಪ ಪಂಗಡಗಳು ಸಂಘಟಿತರಾಗಬೇಕು ಎಂದರು. ಮುಂಡವಾಡದ ಉಮೇಶ, ಕಾರ್ಯದರ್ಶಿ ಬಿ.ಸಿದ್ದೇಶ, ಸಂ.ಕಾರ್ಯದರ್ಶಿ ವ್ಯೆ, ಮಲ್ಲಿಕಾರ್ಜುನ.ಎಸ್, ಕರಿಬಸಪ್ಪ, ಉಪನ್ಯಾಸಕ ಚಂದ್ರಶೇಖರಯ್ಯ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 