ವೀರಭದ್ರೇಶ್ವರ ದೇಗುಲದಲ್ಲಿ ರೇಣುಕಾಚಾರ್ಯ ಜಯಂತಿ ಆಚರಣೆ
Renukacharya Jayanti celebrated at Veerabhadreshwara Temple
ವೀರಭದ್ರೇಶ್ವರ ದೇಗುಲದಲ್ಲಿ ರೇಣುಕಾಚಾರ್ಯ ಜಯಂತಿ ಆಚರಣೆ
ಹೂವಿನಹಡಗಲಿ 18: ತಾಲೂಕಿನ ಹೊಳಗುಂದಿ ಗ್ರಾಮದ ವೀರಭದ್ರೇಶ್ವರ ದೇಗುಲದಲ್ಲಿ ಸೋಮವಾರ ರೇಣುಕಾಚಾರ್ಯ ಜಯಂತಿ ಆಚರಿಸಲಾಯಿತು. ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಹೆಚ್.ಎಂ.ಬೆಟ್ಟಯ್ಯ ಮಾತನಾಡಿ ರೇಣುಕಾಚಾರ್ಯರು ಸಮಾಜದಲ್ಲಿ ಬೇರೂರಿದ್ದ ಮೇಲು-ಕೀಳು ಭಾವ ಹೋಗಲಾಡಿಸಿದರು ಎಂದು ಹೇಳಿದರು.
ತಾಲೂಕು ವೀರಶೈವ ಸಮಾಜ ಅದ್ಯಕ್ಷ ಸಿಕೆಎಂ.ಬಸವಲಿಂಗಸ್ವಾಮಿ ಮಾತನಾಡಿ ವೀರಶೈವ ಉಪ ಪಂಗಡಗಳು ಸಂಘಟಿತರಾಗಬೇಕು ಎಂದರು. ಮುಂಡವಾಡದ ಉಮೇಶ, ಕಾರ್ಯದರ್ಶಿ ಬಿ.ಸಿದ್ದೇಶ, ಸಂ.ಕಾರ್ಯದರ್ಶಿ ವ್ಯೆ, ಮಲ್ಲಿಕಾರ್ಜುನ.ಎಸ್, ಕರಿಬಸಪ್ಪ, ಉಪನ್ಯಾಸಕ ಚಂದ್ರಶೇಖರಯ್ಯ ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 