ಸರ್ವೋದಯ ಸಹಕಾರಿ ಸಂಘದಲ್ಲಿ ಗಣರಾಜ್ಯೋತ್ಸವ ಆಚರಣೆ
Republic Day celebration at Sarvodaya Cooperative Society
ದೇವರಹಿಪ್ಪರಗಿ 27: ಪಟ್ಟಣದ ಸರ್ವೋದಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಾಜಶೇಖರ ಒಂಟೆತ್ತಿನ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಶಾಂತಪ್ಪ ಕೆ ಸಜ್ಜನ,ಶಿವಾನಂದ ಅತನೂರ, ಡಾ.ಕಾಶಿನಾಥ ಯಾಳಗಿ, ವೀನೋದ ಮಿಂಚನಾಳ, ಕಾಶಿನಾಥ ವಡ್ಡೋಡಗಿ, ಗಂಗಾಧರ ಬಬಲೇಶ್ವರ, ಸುರೇಶ ಕೊಣ್ಣೂರ, ನಬೀಸಾಬ ನದಾಫ, ರಮೇಶ ಮೆಟಗಾರ, ವಿನೋದ ರಾಠೋಡ ಸೇರಿದಂತೆ ಸಂಘದ ಆಡಳಿತ ಮಂಡಳಿಯ ನಿರ್ದೇಶಕರು, ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 