ಛಾಯಾಗ್ರಾಹಕರಿಂದ ಆಥರ್ಿಕ ಸಹಾಯಕ್ಕಾಗಿ ಮನವಿ
ಮಹಾಲಿಂಗಪುರ 11: ಪಟ್ಟಣದ ವಲಯ ಛಾಯಾಗ್ರಾಹಕ ಸಂಘದ ಪರವಾಗಿ ಪದಾಧಿಕಾರಿಗಳು ತೇರದಾಳ ಮತ ಕ್ಷೇತ್ರದ ಶಾಸಕ ಸಿದ್ದು ಸವದಿಯವರಿಗೆ ಆಥರ್ಿಕ ಸಹಾಯಕ್ಕಾಗಿ ಮನವಿಯನ್ನು ನೀಡಿ ಭರವಸೆ ಪಡೆದರು.
ಈ ಮನವಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸಕರ್ಾರಗಳು ಸರಕಾರಿ, ಅರೆ ಸರಕಾರಿ ನೌಕರರಿಗೆ, ಸಂಘಟಿತ ಹಾಗೂ ಅಸಂಘಟಿತ ಕಾಮರ್ಿಕರಿಗೆ ಪರಿಹಾರ ಧನ ನೀಡಿದ್ದು ಅದೇ ರೀತಿಯಾಗಿ ಅಸಂಘಟಿತ ವಲಯವಾದ ಛಾಯಾಗ್ರಾಹಕರು ಎರಡು ತಿಂಗಳುಗಳಿಂದ ಸಭೆ-ಸಮಾರಂಭಗಳು, ಶಾಲಾ ಕಾಲೇಜುಗಳಿಲ್ಲದೆ ಅಂಗಡಿ ಬಾಡಿಗೆ, ಅಂಗಡಿಗೆ ಬೇಕಾಗುವ ಸಲಕರಣೆಗಳನ್ನು ಸಾಲ ಮಾಡಿ ತಂದಿರುವ ಕಾರಣ ಸಹಜವಾಗಿ ಇದರ ಬಡ್ಡಿ, ಲೈಟ್ ಬಿಲ್ಲು ಇನ್ನೂ ಅನೇಕ ತರಹದ ತೊಂದರೆಗಳು ತಲೆದೊರಿದ್ದು ಇನ್ನೂ ಎಷ್ಟು ದಿವಸ ಈ ಕೊರೊನಾ ಭಯ ಕಾಡುತ್ತೋ ಗೊತ್ತಿಲ್ಲ.
ಬಡ ಕುಟುಂಬಗಳಿಂದ ಬಂದಿರುವ ಛಾಯಾಗ್ರಾಹಕ ಹಾಗೂ ಸಹಾಯಕರಿಗೆ ಕೊರೊನಾ ಕಾಟದಿಂದ ಜೀವನೋಪಾಯದ ಎಲ್ಲ ಮಾರ್ಗಗಳು ಬಂದ ಆಗಿವೆ.ಕಾರಣ ಈ ಕಾಯಕವನ್ನೇ ಮೆಚ್ಚಿ ಜೀವನ ನಿರ್ವಹಣೆ ನಡೆಸುತ್ತಿರುವ ಈ ಕುಟುಂಬಗಳಿಗೆ ಸರಕಾರಗಳು ಆಥರ್ಿಕ ನೆರವು ನೀಡಿ ಈ ಉದ್ಯಮವನ್ನು ಪುನ ಚೇತನಗೊಳಿಸಬೇಕಾಗಿದೆ ಎಂದು ಮನವಿ ಪತ್ರದಲ್ಲಿ ಅರುಹಿಕ್ಕೊಳ್ಳಲಾಗಿದೆ.
ಈ ಸಮಯದಲ್ಲಿ ಶಿವಾನಂದ ಅಂಗಡಿ, ಮಹಾಲಿಂಗ ಸೋರಗಾವಿ, ಪ್ರಶಾಂತ ಕಡಪಟ್ಟಿ, ಸುದರ್ಶನ ಹಿಕಡಿ, ಅಭಿಷೇಕ ಗುಮಟೆ, ಮುತ್ತು ಕುಂಬಾರ, ರಾಕೇಶ ಕುಳಲಿಮಠ, ಸುನಿಲ ಅಂಬಿ, ಶಿವಾನಂದ ಮುಚಖಂಡಿ ಮುಂತಾದವರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 