ನೇರ ನೇಮಕಾತಿ ಅಥವಾ ಒಳಗುತ್ತಿಗೆಗೆ ಸೇರೆ್ಡಗೆ ಮನವಿ
Request for direct recruitment or subcontracting
ಹಾವೇರಿ 04: ಜಿಲ್ಲಾಧಿಕಾರಿಗಳಿಗೆ ಹೊರಗುತ್ತಿಗೆ ನೌಕರರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಅಂದರೆ ಸುಮಾರು ಇಪ್ಪತ್ತು ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ 2028 ಮಾರ್ಚ ತಿಂಗಳು ಗಡುವು ವಿಧಿಸಿರುವುದನ್ನು ಮನವರಿಕೆ ಮಾಡಿ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿ ಅಥವಾ ಒಳಗುತ್ತಿಗೆಗೆ ಒಳಪಡಿಸಬೇಕೆಂದು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಗುರುರಾಜ ಕಂಬಳಿ,ಉಪಾಧ್ಯಕ್ಷರಾದ ದುರುಗೇಶ ವಂದವಾಗಲು,ಸುರೇಶ ಸಾಗರ್, ವಿರೂಪಾಕ್ಷಪ್ಪ ಹಿರೇಗೌಡರ್, ಉದಯ್ ಆಗಸನಮಟ್ಟಿ, ಮಂಜುನಾಥ ಕೋಳೂರು, ರೇಣುಕಾ ಕಡುಕೋಳ, ಚಂದ್ರಕಲಾ ಚಿಂದಿ, ಶಿವರಾಜ್ ಕಾಳೆ, ನಚಿಕೇತ್, ಚಂದ್ರ್ಪ ಕಳಸಪ್ಪನವರ, ಶೋಭಾ ಕಲ್ಕಟ್ಟಿ ಅಕ್ಷತಾ ಇನ್ನಿತರರು ಹಾಜರಿದ್ದರು ಸುಮಾರು 70 ಜನರು ತಂಡದೊಂದಿಗೆ ಮನವಿ ಸಲ್ಲಿಸಲಾಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 