ಹೊರಗುತ್ತಿಗೆ ನೌಕರರಿಂದ ಮನವಿ
Request from outsourced employees
ಹಾವೇರಿ 03: ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ. ಹಾವೇರಿ ಜಿಲ್ಲಾ ಹೊರಗುತ್ತಿಗೆ ನೌಕರರ ವತಿಯಿಂದ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳಿಗೆ ಹೊರಗುತ್ತಿಗೆ ನೌಕರರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಅಂದರೆ ಸುಮಾರು ಇಪ್ಪತ್ತು ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ 2028 ಮಾರ್ಚ ತಿಂಗಳು ಗಡುವು ವಿಧಿಸಿರುವುದನ್ನು ಮನವರಿಕೆ ಮಾಡಿ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿ ಅಥವಾ ಒಳಗುತ್ತಿಗೆಗೆ ಒಳಪಡಿಸಬೇಕೆಂದು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಮಯದಲ್ಲಿ ಜಿಲ್ಲಾಧ್ಯಕ್ಷರಾದ ಗುರುರಾಜ ಕಂಬಳಿ, ಉಪಾಧ್ಯಕ್ಷರಾದ ದುರುಗೇಶ ವಂದವಾಗಲು, ಸುರೇಶ್ ಸಾಗರ್, ವಿರೂಪಾಕ್ಷಪ್ಪ ಹಿರೇಗೌಡರ್, ಉದಯ್ ಆಗಸನಮಟ್ಟಿ, ಮಂಜುನಾಥ್ ಕೋಳೂರು, ರೇಣುಕಾ ಕಡುಕೋಳ, ಚಂದ್ರಕಲಾ ಚಿಂದಿ, ಶಿವರಾಜ್ ಕಾಳೆ, ನಚಿಕೇತ್, ಚಂದ್ರ್ಪ ಕಳಸಪ್ಪನವರ, ಶೋಭಾ ಕಲ್ಕಟ್ಟಿ ಅಕ್ಷತಾ ಇನ್ನಿತರರು ಹಾಜರಿದ್ದರು ಸುಮಾರು 70 ಜನರು ತಂಡದೊಂದಿಗೆ ಮನವಿ ಸಲ್ಲಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 