ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮನವಿ ಸಲ್ಲಿಕೆ
ಮಹಾಲಿಂಗಪುರ : ಸ್ಥಳೀಯ ಕೃಷಿ ಮಾರುಕಟ್ಟೆ ಹಮಾಲರ ಟ್ರೇಡ್ ಯೂನಿಯನ್ ವತಿಯಿಂದ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದಶರ್ಿ ಎಸ್.ಎನ್.ಪತ್ತಾರ ಅವರಿಗೆ ಮನವಿ ನೀಡಿದರು.
ವಸತಿ ರಹಿತ ಹಮಾಲಿ ಕಾರ್ಮಿಕರಿಗೆ ಸೂಕ್ತ ವಸತಿ ವ್ಯವಸ್ಥೆ, ಎಪಿಎಂಸಿ ಕಾಯಕ ನಿಧಿಯಡಿ 60 ವರ್ಷ ದಾಟಿದ ಕಾಮರ್ಿಕರಿಗೆ 50 ಸಾವಿರ ನಿವೃತ್ತಿ ಪರಿಹಾರ ಮತ್ತು ಪಿಂಚಣಿ, ಪ್ರತಿ ಎರಡು ವರ್ಷಕ್ಕೊಮ್ಮೆ ಬೆಲೆ ಏರಿಕೆ ಆಧಾರದಲ್ಲಿ ಕೂಲಿ ಪರಿಷ್ಕರಣೆ, ಮಾರುಕಟ್ಟೆಗಳಲ್ಲಿ ಚೀಲಗಳ ಭಾರವನ್ನು 50 ಕೆಜಿ ಗೆ ಸೀಮಿತ, ಬೇಡಿಕೆಗಳ ಆಧಾರದಲ್ಲಿ ಮಹಿಳೆಯರು ಸೇರಿದಂತೆ ಲೈಸೆನ್ಸ್ ನೀಡುವುದು ಮುಂತಾದ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರಕ್ಕೆ ಬೆಂಬಲ ಸೂಚಿಸಿ ಕೃಷಿ ಮಾರುಕಟ್ಟೆಯ ಪ್ರಮುಖ ದ್ವಾರದಿಂದ ಹಮಾಲರ ಅಧ್ಯಕ್ಷ ಪೈಗಂಬರ ಪೆಂಡಾರಿ ನೇತೃತ್ವದಲ್ಲಿ ನೂರಾರು ಶ್ರಮಿಕರು ಪಾದಯಾತ್ರೆ ಮೂಲಕವಾಗಿ ಮಾರುಕಟ್ಟೆ ಕಚೇರಿಗೆ ಆಗಮಿಸಿ ಮನವಿ ನೀಡಿದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 