ಭಾರತ ಬಂದಗೆ ಬೆಂಬಲಿಸಿ ಮನವಿ
ಮೂಡಲಗಿ: ಪ/ಜಾ.ಪ/ಪಂ ಮೇಲೆ ದೌರ್ಜನ್ಯ ತಡೆ ಕಾಯ್ದೆ ಸಡಿಲಿಕರಿಸುದನ್ನು ಖಂಡಿಸಿ ದಲಿತ ಸಂಘಟನೆಗಳು ಗುರುವಾರ ಕರೆದ ಭಾರತ ಬಂದಗೆ ಬೆಂಬಲಿಸಿ ಪ/ಜಾ.ಪ/ಪಂ ಬಲವರ್ಧನಾ ಮತ್ತು ಮೇಲ್ವಿಚಾರಣಾ ಸಮಿತಿಯ ಜಿಲ್ಲಾ ಅಧ್ಯಕ್ಷ ಮಾರುತಿ ಮಾವರಕರ ಮೂಡಲಗಿ ತಹಶೀಲ್ದಾರ ಕಾಯರ್ಾಲಯದ ಎಫ್ಡಿಎ ವಾಯ್.ಎಮ್.ಉದ್ದಪ್ಪನವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಎಸ್ಸಿ/ಎಸ್ಟಿ ಕಾಯ್ದೆಗೆ ಸಂಬಂಧಿಸಿದ ವಿಷಯಗಳನ್ನು ಸುಪ್ರೀಂ ಕೋರ್ಟನಲ್ಲಿ ದೌರ್ಜನ್ಯ ತಡೆ ಕಾಯ್ದೆಯನ್ನು ಕೆಲ ಮಾಪರ್ಾಡುಗಳ ಸಡಿಲಿಕರಣ ಮಾಡಿದನ್ನು ಖಂಡಿಸಿ ಇಂದು ನಡೆದಿರುವ ಭಾರತ ಬಂದ್ಗೆ ಸಮಿತಿಯಿಂದ ಸಂಪೂರ್ಣ ಬೆಂಬಲವನ್ನು ವ್ಯಕ್ತ ಪಡಿಸಲಾಯಿತ್ತು.
ಜಿಲ್ಲಾಧ್ಯಕ್ಷ ಮಾರುತಿ ಮಾವರಕರ ಬೆಂಬಲ ವ್ಯಕ್ತ ಪಡಿಸಿ ಪ್ರಾಸ್ಥಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷ ರಾಜು ಐಹೋಳೆ, ದಲಿತ ಮುಖಂಡರಾದ ರಮೇಶ ಸಣ್ಣಕ್ಕಿ, ಜಯವಂತ ನಾಗನ್ನವರ, ಮಹಾದೇವ ಐಹೋಳೆ, ಪ್ರವೀಣ ಮಾವರಕರ ಸೇರಿದಂತೆ ದಲಿತ ಮುಖಂಡರು ಹಾಗೂ ಪ/ಜಾ.ಪ/ಪಂ ಬಲವರ್ಧನಾ ಮತ್ತು ಮೇಲವಿಚಾರನಾ ಸಮೀತಿಯ ಕಾರ್ಯಕರ್ತರು ಉಪಸ್ಥಿರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 