ಇಂದಿರಾ ಕ್ಯಾಂಟೀನ್ ಸ್ಥಳಾಂತರ ಮಾಡಲು ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಮನವಿ
Request to KSRTC officials to relocate Indira Canteen
ಯರಗಟ್ಟಿ 07: ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಾಣ ಮಾಡುತ್ತಿರುವ ಇಂದಿರಾ ಕ್ಯಾಂಟೀನ್ ಸ್ಥಳಾಂತರ ಮಾಡಿ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಮುಖಂಡರು.
ಬಸ್ ನಿಲ್ದಾಣದ ಆವರಣದಲ್ಲಿ ಆರಂಭವಾಗುತ್ತಿರುವ ಕ್ಯಾಂಟೀನ್ ಪ್ರವಾಸಿ ಮಂದಿರದಲ್ಲಿ ಪ್ರಾರಂಭಿಸಲು ವಕೀಲರಾದ ಕೆ.ಎಚ್. ಪಾಟೀಲ ಹಾಗೂ ಶಬ್ಬೀರ ಮನಿಯಾರ ಕೆಎಸ್ಸಾರ್ಟಿಸಿ ಸಾರಿಗೆ ನಿಯಂತ್ರಣಾಧಿಕಾರಿ ಎಲ್. ಆಯ್. ಹಕಾಟಿ ಮೂಲಕ ಸಾರಿಗೆ ಜಿಲ್ಲಾಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸುರೇಶ ಉದ್ದಪ್ಪನ್ನವರ, ಮಂಜುನಾಥ ದೇವರಡ್ಡಿ, ರಂಜಾನ ಗೋಕಾಕ, ಮಹಾರುದ್ರ್ಪ ಕಡಕೋಳ, ಬಸವರಾಜ ಬೆಣ್ಣಿ, ಹನಮಂತ ಕಳಸಪ್ಪನವರ, ಚಂದ್ರಶೇಖರ ಸವದತ್ತಿ, ಕಾಶೀಮಸಾಬ ಜಹಗಿರದಾರ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 