ಇಂದಿರಾ ಕ್ಯಾಂಟೀನ್ ಸ್ಥಳಾಂತರ ಮಾಡಲು ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಮನವಿ
Request to KSRTC officials to relocate Indira Canteen
ಯರಗಟ್ಟಿ 07: ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ನಿರ್ಮಾಣ ಮಾಡುತ್ತಿರುವ ಇಂದಿರಾ ಕ್ಯಾಂಟೀನ್ ಸ್ಥಳಾಂತರ ಮಾಡಿ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಮುಖಂಡರು.
ಬಸ್ ನಿಲ್ದಾಣದ ಆವರಣದಲ್ಲಿ ಆರಂಭವಾಗುತ್ತಿರುವ ಕ್ಯಾಂಟೀನ್ ಪ್ರವಾಸಿ ಮಂದಿರದಲ್ಲಿ ಪ್ರಾರಂಭಿಸಲು ವಕೀಲರಾದ ಕೆ.ಎಚ್. ಪಾಟೀಲ ಹಾಗೂ ಶಬ್ಬೀರ ಮನಿಯಾರ ಕೆಎಸ್ಸಾರ್ಟಿಸಿ ಸಾರಿಗೆ ನಿಯಂತ್ರಣಾಧಿಕಾರಿ ಎಲ್. ಆಯ್. ಹಕಾಟಿ ಮೂಲಕ ಸಾರಿಗೆ ಜಿಲ್ಲಾಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ವೇಳೆ ಸುರೇಶ ಉದ್ದಪ್ಪನ್ನವರ, ಮಂಜುನಾಥ ದೇವರಡ್ಡಿ, ರಂಜಾನ ಗೋಕಾಕ, ಮಹಾರುದ್ರ್ಪ ಕಡಕೋಳ, ಬಸವರಾಜ ಬೆಣ್ಣಿ, ಹನಮಂತ ಕಳಸಪ್ಪನವರ, ಚಂದ್ರಶೇಖರ ಸವದತ್ತಿ, ಕಾಶೀಮಸಾಬ ಜಹಗಿರದಾರ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 