ಬೈಲಹೊಂಗಲಕ್ಕೆ ಜಿಲ್ಲಾ ಕೇಂದ್ರ ಸ್ಥಾನ ಘೋಷಿಸಲು ಮನವಿ
ಲೋಕದರ್ಶನ ವರದಿ
ಬೈಲಹೊಂಗಲ 20: ಬೆಳಗಾವಿ ಜಿಲ್ಲೆ ವಿಭಜನೆ ಮಾಡಬಾರದು, ಒಂದು ವೇಳೆ ಅನಿವಾರ್ಯವಾದಲ್ಲಿ ಉಪವಿಭಾಗಕೇಂದ್ರವಾದ ಬೈಲಹೊಂಗಲವನ್ನು ನೂತನ ಜಿಲ್ಲಾ ಕೇಂದ್ರ ಮಾಡುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲಾ ವಿರೋಧಿ ಹೋರಾಟ ಸಮಿತಿ ಸದಸ್ಯರು ಸಹಕಾರ ಸಚಿವ ಬಂಡೆಪ್ಪಕಾಶಂಪುರಅವರಿಗೆ ಮನವಿ ಅಪರ್ಿಸಿದರು.
ಬೆಳಗಾವಿ ಜಿಲ್ಲೆ ವಿಭಜಿಸಿದರೆ ಮರಾಠಿಗರ ಪ್ರಾಬಲ್ಯ ಹೆಚ್ಚಾಗುವುದರ ಜತೆಗೆ ಗಡಿ ಕನ್ನಡಿಗರ ಮೇಲೆ ಹಲ್ಲೆ ನಡೆಯಬಹುದು, ಆದ್ದರಿಂದಯಾವುದೇಕಾರಣಕ್ಕೂ ಬೆಳಗಾವಿ ಜಿಲ್ಲೆ ವಿಭಜನೆ ಮಾಡದೆ, ಬೆಳಗಾವಿ ಜಿಲ್ಲೆ ಅಖಂಡವಾಗಿರುವಂತೆ ಕಾಳಜಿವಹಿಸಬೇಕೆಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಮಹಾಂತೇಶ ಕೌಜಲಗಿ, ಜಿ.ಪಂ.ಸದಸ್ಯ ಶಂಕರ ಮಾಡಲಗಿ, ಮುಖಂಡರಾದ ಶಿವರಂಜನ ಬೋಳಣ್ಣವರ, ಮಹಾಂತೇಶ ತುರಮರಿ, ಸಿ.ಕೆ.ಮೆಕ್ಕೇದ, ಮಡಿವಾಳಪ್ಪಾ ಹೋಟಿ, ರಾಜಶೇಖರ ಮೂಗಿ, ರಾಜುಜನ್ಮಟ್ಟಿ, ಮಹೇಶ ಬೆಲ್ಲದ, ಮಹೇಶ ಹರಕುಣಿ, ಬಾಬು ಕುಡಸೋಮಣ್ಣವರ, ಕುಮಾರ ದೇಶನೂರ, ಮಹಾಂತೇಶ ಮತ್ತಿಕೊಪ್ಪ, ಎಫ್.ಎಸ್.ಸಿದ್ಧನಗೌಡರ, ಈರಣ್ಣಾ ಬೆಟಗೇರಿ, ಮಾರುತಿ ತಿಗಡಿ, ವಿರೂಪಾಕ್ಷ ಕೋರಿಮಠ, ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 