ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್ ಪುನರ್ಆರಂಭಿಸಲು ಮನವಿ
Request to reopen railway ticket booking counters at post offices
ಜಮಖಂಡಿ 20: ನಗರದ ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕಿಂಗ್ ಕಳೆದ ಕೆಲವು ತಿಂಗಳಿಂದ ಮುಚ್ಚಲ್ಪಟ್ಟಿದ್ದು, ಇದರಿಂದಾಗಿ ರೈಲ್ವೆ ಪ್ರಯಾಣಿಕರು ಅನಗತ್ಯ ತೊಂದರೆ ಎದುರಿಸುತ್ತಿದ್ದು. ಸರಾಫ್ ಬಜಾರ್ನ ವ್ಯಾಪಾರಸ್ಥರು ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್ ಮೊದಲಿನಂತೆ ತೆರೆಯಬೇಕೆಂದು ಪೋಸ್ಟ್ ಮಾಸ್ಟರ್ ಎಸ್.ಎಸ್. ಮನ್ನಿಕೇರಿ ಅವರಿಗೆ ಮನವಿಯನ್ನು ಸಲಿಸಿ, ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಉಮೇಶ ಕೊಠಾರಿ, ರಮೇಶ ಮೆಹ್ತಾ, ಮುಖೇಶ ಜೈನ್, ಸಂದೀಪ ವರ್ಮಾ, ಬಾಲ್ ಕಿಸಾನ್ ವರ್ಮಾ, ದಾಮೋದರ ವರ್ಮಾ, ಸುರೇಶ ವರ್ಮಾ, ವಿಮಲ್ ಓಸ್ವಾಲ್, ಕಿರಣ ಓಸ್ವಾಲ್, ರಾಜೇಶ ಓಸ್ವಾಲ್, ನರೇಂದ್ರ ಭಂಡಾರಿ, ಮಂದರ ಓಸ್ವಾಲ್, ಪಿಂಟು ಓಸ್ವಾಲ್, ದರ್ಶನ ಓಸ್ವಾಲ್, ರಾಜೇಶ ಜೈನ್, ರಾಮದೇವ ವರ್ಮಾ, ಗೌರವ ವರ್ಮಾ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 