ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್ ಪುನರ್ಆರಂಭಿಸಲು ಮನವಿ
Request to reopen railway ticket booking counters at post offices
ಜಮಖಂಡಿ 20: ನಗರದ ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕಿಂಗ್ ಕಳೆದ ಕೆಲವು ತಿಂಗಳಿಂದ ಮುಚ್ಚಲ್ಪಟ್ಟಿದ್ದು, ಇದರಿಂದಾಗಿ ರೈಲ್ವೆ ಪ್ರಯಾಣಿಕರು ಅನಗತ್ಯ ತೊಂದರೆ ಎದುರಿಸುತ್ತಿದ್ದು. ಸರಾಫ್ ಬಜಾರ್ನ ವ್ಯಾಪಾರಸ್ಥರು ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್ ಮೊದಲಿನಂತೆ ತೆರೆಯಬೇಕೆಂದು ಪೋಸ್ಟ್ ಮಾಸ್ಟರ್ ಎಸ್.ಎಸ್. ಮನ್ನಿಕೇರಿ ಅವರಿಗೆ ಮನವಿಯನ್ನು ಸಲಿಸಿ, ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಉಮೇಶ ಕೊಠಾರಿ, ರಮೇಶ ಮೆಹ್ತಾ, ಮುಖೇಶ ಜೈನ್, ಸಂದೀಪ ವರ್ಮಾ, ಬಾಲ್ ಕಿಸಾನ್ ವರ್ಮಾ, ದಾಮೋದರ ವರ್ಮಾ, ಸುರೇಶ ವರ್ಮಾ, ವಿಮಲ್ ಓಸ್ವಾಲ್, ಕಿರಣ ಓಸ್ವಾಲ್, ರಾಜೇಶ ಓಸ್ವಾಲ್, ನರೇಂದ್ರ ಭಂಡಾರಿ, ಮಂದರ ಓಸ್ವಾಲ್, ಪಿಂಟು ಓಸ್ವಾಲ್, ದರ್ಶನ ಓಸ್ವಾಲ್, ರಾಜೇಶ ಜೈನ್, ರಾಮದೇವ ವರ್ಮಾ, ಗೌರವ ವರ್ಮಾ ಸೇರಿದಂತೆ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 