ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್ ಪುನರ್ಆರಂಭಿಸಲು ಮನವಿ
Request to reopen railway ticket booking counters at post offices
ಜಮಖಂಡಿ 20: ನಗರದ ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕಿಂಗ್ ಕಳೆದ ಕೆಲವು ತಿಂಗಳಿಂದ ಮುಚ್ಚಲ್ಪಟ್ಟಿದ್ದು, ಇದರಿಂದಾಗಿ ರೈಲ್ವೆ ಪ್ರಯಾಣಿಕರು ಅನಗತ್ಯ ತೊಂದರೆ ಎದುರಿಸುತ್ತಿದ್ದು. ಸರಾಫ್ ಬಜಾರ್ನ ವ್ಯಾಪಾರಸ್ಥರು ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್ ಮೊದಲಿನಂತೆ ತೆರೆಯಬೇಕೆಂದು ಪೋಸ್ಟ್ ಮಾಸ್ಟರ್ ಎಸ್.ಎಸ್. ಮನ್ನಿಕೇರಿ ಅವರಿಗೆ ಮನವಿಯನ್ನು ಸಲಿಸಿ, ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಉಮೇಶ ಕೊಠಾರಿ, ರಮೇಶ ಮೆಹ್ತಾ, ಮುಖೇಶ ಜೈನ್, ಸಂದೀಪ ವರ್ಮಾ, ಬಾಲ್ ಕಿಸಾನ್ ವರ್ಮಾ, ದಾಮೋದರ ವರ್ಮಾ, ಸುರೇಶ ವರ್ಮಾ, ವಿಮಲ್ ಓಸ್ವಾಲ್, ಕಿರಣ ಓಸ್ವಾಲ್, ರಾಜೇಶ ಓಸ್ವಾಲ್, ನರೇಂದ್ರ ಭಂಡಾರಿ, ಮಂದರ ಓಸ್ವಾಲ್, ಪಿಂಟು ಓಸ್ವಾಲ್, ದರ್ಶನ ಓಸ್ವಾಲ್, ರಾಜೇಶ ಜೈನ್, ರಾಮದೇವ ವರ್ಮಾ, ಗೌರವ ವರ್ಮಾ ಸೇರಿದಂತೆ ಅನೇಕರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 