ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್ ಪುನರ್ಆರಂಭಿಸಲು ಮನವಿ
Request to reopen railway ticket booking counters at post offices
ಜಮಖಂಡಿ 20: ನಗರದ ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕಿಂಗ್ ಕಳೆದ ಕೆಲವು ತಿಂಗಳಿಂದ ಮುಚ್ಚಲ್ಪಟ್ಟಿದ್ದು, ಇದರಿಂದಾಗಿ ರೈಲ್ವೆ ಪ್ರಯಾಣಿಕರು ಅನಗತ್ಯ ತೊಂದರೆ ಎದುರಿಸುತ್ತಿದ್ದು. ಸರಾಫ್ ಬಜಾರ್ನ ವ್ಯಾಪಾರಸ್ಥರು ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್ ಮೊದಲಿನಂತೆ ತೆರೆಯಬೇಕೆಂದು ಪೋಸ್ಟ್ ಮಾಸ್ಟರ್ ಎಸ್.ಎಸ್. ಮನ್ನಿಕೇರಿ ಅವರಿಗೆ ಮನವಿಯನ್ನು ಸಲಿಸಿ, ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಉಮೇಶ ಕೊಠಾರಿ, ರಮೇಶ ಮೆಹ್ತಾ, ಮುಖೇಶ ಜೈನ್, ಸಂದೀಪ ವರ್ಮಾ, ಬಾಲ್ ಕಿಸಾನ್ ವರ್ಮಾ, ದಾಮೋದರ ವರ್ಮಾ, ಸುರೇಶ ವರ್ಮಾ, ವಿಮಲ್ ಓಸ್ವಾಲ್, ಕಿರಣ ಓಸ್ವಾಲ್, ರಾಜೇಶ ಓಸ್ವಾಲ್, ನರೇಂದ್ರ ಭಂಡಾರಿ, ಮಂದರ ಓಸ್ವಾಲ್, ಪಿಂಟು ಓಸ್ವಾಲ್, ದರ್ಶನ ಓಸ್ವಾಲ್, ರಾಜೇಶ ಜೈನ್, ರಾಮದೇವ ವರ್ಮಾ, ಗೌರವ ವರ್ಮಾ ಸೇರಿದಂತೆ ಅನೇಕರು ಇದ್ದರು.
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು 