ಹಣಬರ, ಯಾದವ ಸಮಾಜಕ್ಕೆ ಸಚಿವ ಸ್ಥಾನ ನೀಡಲು ಆಗ್ರಹ
ಬೆಳಗಾವಿ, 30: ಹಣಬರ, ಯಾದವ ಸಮುದಾಯದ ಏಕೈಕ ಮಹಿಳಾ ಶಾಶಕಿಯಾಗಿ ಹಿರಿಯೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಪೂಣರ್ಿಮಾ ಶ್ರೀನಿವಾಸ ಅವರಿಗೆ ಸಚಿವ ಸ್ಥಾನ ನೀಡಲು ಹಣಬರ,ಯಾದವ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ ಕೇಂದ್ರ ಸರಕಾರದ ರೇಲ್ವೆ ಇಲಾಖೆಯ ಸಹಾಯಕ ಸಚಿವರಾದ ಸುರೇಶ ಅಂಗಡಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಡಾ. ಅರವಿಂದ ತೇನಗಿ, ಕಾರ್ಯದಶರ್ಿ ರವಿ ಎನ್ ಶಾಸ್ತ್ರೀ, ಸಹ ಕಾರ್ಯದಶರ್ಿ ರಮೇಶ ಕುರಿ, ಬಾಜಪ ಸಂಘಟನಾ ಜಿಲ್ಲಾ ಕಾರ್ಯದಶರ್ಿ ತಿಪ್ಪಣ್ಣ ಸನದಿ ಹಾಗೂ ಇನ್ನುಳಿದ ಪದಾದಿಕಾರಿಗಳು ಹಾಜರಿದ್ದರು. ಸಮುದಾಯದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 