ಹಣಬರ, ಯಾದವ ಸಮಾಜಕ್ಕೆ ಸಚಿವ ಸ್ಥಾನ ನೀಡಲು ಆಗ್ರಹ
ಬೆಳಗಾವಿ, 30: ಹಣಬರ, ಯಾದವ ಸಮುದಾಯದ ಏಕೈಕ ಮಹಿಳಾ ಶಾಶಕಿಯಾಗಿ ಹಿರಿಯೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಪೂಣರ್ಿಮಾ ಶ್ರೀನಿವಾಸ ಅವರಿಗೆ ಸಚಿವ ಸ್ಥಾನ ನೀಡಲು ಹಣಬರ,ಯಾದವ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ ಕೇಂದ್ರ ಸರಕಾರದ ರೇಲ್ವೆ ಇಲಾಖೆಯ ಸಹಾಯಕ ಸಚಿವರಾದ ಸುರೇಶ ಅಂಗಡಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಡಾ. ಅರವಿಂದ ತೇನಗಿ, ಕಾರ್ಯದಶರ್ಿ ರವಿ ಎನ್ ಶಾಸ್ತ್ರೀ, ಸಹ ಕಾರ್ಯದಶರ್ಿ ರಮೇಶ ಕುರಿ, ಬಾಜಪ ಸಂಘಟನಾ ಜಿಲ್ಲಾ ಕಾರ್ಯದಶರ್ಿ ತಿಪ್ಪಣ್ಣ ಸನದಿ ಹಾಗೂ ಇನ್ನುಳಿದ ಪದಾದಿಕಾರಿಗಳು ಹಾಜರಿದ್ದರು. ಸಮುದಾಯದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ? 