ಹಣಬರ, ಯಾದವ ಸಮಾಜಕ್ಕೆ ಸಚಿವ ಸ್ಥಾನ ನೀಡಲು ಆಗ್ರಹ
ಬೆಳಗಾವಿ, 30: ಹಣಬರ, ಯಾದವ ಸಮುದಾಯದ ಏಕೈಕ ಮಹಿಳಾ ಶಾಶಕಿಯಾಗಿ ಹಿರಿಯೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಪೂಣರ್ಿಮಾ ಶ್ರೀನಿವಾಸ ಅವರಿಗೆ ಸಚಿವ ಸ್ಥಾನ ನೀಡಲು ಹಣಬರ,ಯಾದವ ಸಮಾಜದ ಮುಖಂಡರು ಒತ್ತಾಯಿಸಿದ್ದಾರೆ ಕೇಂದ್ರ ಸರಕಾರದ ರೇಲ್ವೆ ಇಲಾಖೆಯ ಸಹಾಯಕ ಸಚಿವರಾದ ಸುರೇಶ ಅಂಗಡಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಡಾ. ಅರವಿಂದ ತೇನಗಿ, ಕಾರ್ಯದಶರ್ಿ ರವಿ ಎನ್ ಶಾಸ್ತ್ರೀ, ಸಹ ಕಾರ್ಯದಶರ್ಿ ರಮೇಶ ಕುರಿ, ಬಾಜಪ ಸಂಘಟನಾ ಜಿಲ್ಲಾ ಕಾರ್ಯದಶರ್ಿ ತಿಪ್ಪಣ್ಣ ಸನದಿ ಹಾಗೂ ಇನ್ನುಳಿದ ಪದಾದಿಕಾರಿಗಳು ಹಾಜರಿದ್ದರು. ಸಮುದಾಯದ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 