ಕುಕನೂರಿನಲ್ಲಿ 4 ಬಾಲಕಾರ್ಮಿಕರ ರಕ್ಷಣೆ
Rescue of 4 child laborers in Kukanur
ಕೊಪ್ಪಳ 27: ದಿ. 26ರಂದು ಕುಕನೂರಿನಲ್ಲಿ ಬಾಲಕಾರ್ಮಿಕ ತಪಾಸಣೆ ನಡೆಸಲಾಯಿತು. ವಿವಿಧ ವಾಣಿಜ್ಯ ಸಂಸ್ಥೆಗಳಾದ ಕಿರಾಣಿ ಅಂಗಡಿ ಬೇಕರಿ ಪಿಜ್ಜಾ ಸೆಂಟರ್ ಪೂಜಾ ಮಳಿಗೆಗಳಲ್ಲಿ ಕೆಲಸ ಮಾಡುತ್ತಿದ್ದ 04 ಕಿಶೋರ ಕಾರ್ಮಿಕರನ್ನು ಕೆಲಸದಿಂದ ಬಿಡುಗಡೆಗೊಳಿಸಿ ವಶಕ್ಕೆ ಪಡೆದು ಕೊಂಡು ಅವರನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಪಡಿಸಲಾಯಿತು.
ಸದರಿ ತಂಡದಲ್ಲಿ ಯೋಜನಾ ನಿರ್ದೇಶಕರರಾದ ಬಸವರಾಜ ಹಿರೇಗೌಡ್ರ ಕುಷ್ಟಗಿ ಕಾರ್ಮಿಕ ನೀರೀಕ್ಷಕರು ನಿವೇದಿತಾ, ಸ್ಪಂದನ ಸಂಸ್ಥೆಯ ಕಾರ್ಯದರ್ಶಿಗಳಾದ ಸುಶಿಲಾ . ವಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಹಾಜರಿದ್ದರು..
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 