ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ಧನ ರಕ್ಷಣೆ
Rescue of an elderly man who was attempting suicide
ಕೊಲ್ಹಾರ 14: ಸೇತುವೆ ಮೇಲಿನಿಂದ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ಧನನ್ನು ರಕ್ಷಣೆ ಮಾಡಿದ ಘಟನೆ ಶುಕ್ರವಾರ ಸಂಜೆ ಕೊಲ್ಹಾರ ಸೇತುವೆ ಮೇಲೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಯತ್ನಟ್ಟಿ ಗ್ರಾಮದ ಸಿದ್ದಪ್ಪ ಕರಿಗಾರ ಎಂಬಾತ ಜೀವನದಲ್ಲಿ ಜಿಗುಪ್ಸೆಗೊಂಡು ಸೇತುವೆ ಮೇಲಿನಿಂದ ಕೃಷ್ಣ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿರುವುದನ್ನು ನೋಡಿದ ಈರಣ್ಣ ಬಾಗಿ ಆ ವೃದ್ಧ ಮುದುಕನನ್ನು ಓಡಿ ಹೋಗಿ ರಕ್ಷಿಸಿದ್ದಾನೆ. ನಂತರ ಈರಣ್ಣ ಸ್ಥಳೀಯ ಕೊಲ್ಹಾರ ಪೋಲಿಸ ಠಾಣೆಗೆ ಪೋನ್ ಮಾಡಿ ಮಾಹಿತಿ ತಿಳಿಸಿ ತನ್ನ ಕಾರಿನಲ್ಲಿಯೇ ಆ ವೃದ್ಧನನ್ನು ಕರೆದುಕೊಂಡು ಹೋಗಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾನೆ. ವೃದ್ಧನನ್ನು ಪೋಲಿಸರು ವಿಚಾರಣೆ ನಡೆಸಿದ್ದಾರೆ.
ಪಿಎಸ್ಐ ಅಶೋಕ ನಾಯಕ ಈರಣ್ಣ ಬಾಗಿ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ವೃದ್ಧನ ರಕ್ಷಣೆಗೆ ಮುಂದಾದ ಪ್ರತ್ಯಕ್ಷದರ್ಶಿ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 