ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ಧನ ರಕ್ಷಣೆ
Rescue of an elderly man who was attempting suicide
ಕೊಲ್ಹಾರ 14: ಸೇತುವೆ ಮೇಲಿನಿಂದ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೃದ್ಧನನ್ನು ರಕ್ಷಣೆ ಮಾಡಿದ ಘಟನೆ ಶುಕ್ರವಾರ ಸಂಜೆ ಕೊಲ್ಹಾರ ಸೇತುವೆ ಮೇಲೆ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಯತ್ನಟ್ಟಿ ಗ್ರಾಮದ ಸಿದ್ದಪ್ಪ ಕರಿಗಾರ ಎಂಬಾತ ಜೀವನದಲ್ಲಿ ಜಿಗುಪ್ಸೆಗೊಂಡು ಸೇತುವೆ ಮೇಲಿನಿಂದ ಕೃಷ್ಣ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿರುವುದನ್ನು ನೋಡಿದ ಈರಣ್ಣ ಬಾಗಿ ಆ ವೃದ್ಧ ಮುದುಕನನ್ನು ಓಡಿ ಹೋಗಿ ರಕ್ಷಿಸಿದ್ದಾನೆ. ನಂತರ ಈರಣ್ಣ ಸ್ಥಳೀಯ ಕೊಲ್ಹಾರ ಪೋಲಿಸ ಠಾಣೆಗೆ ಪೋನ್ ಮಾಡಿ ಮಾಹಿತಿ ತಿಳಿಸಿ ತನ್ನ ಕಾರಿನಲ್ಲಿಯೇ ಆ ವೃದ್ಧನನ್ನು ಕರೆದುಕೊಂಡು ಹೋಗಿ ಪೋಲಿಸ್ ಠಾಣೆಗೆ ಒಪ್ಪಿಸಿದ್ದಾನೆ. ವೃದ್ಧನನ್ನು ಪೋಲಿಸರು ವಿಚಾರಣೆ ನಡೆಸಿದ್ದಾರೆ.
ಪಿಎಸ್ಐ ಅಶೋಕ ನಾಯಕ ಈರಣ್ಣ ಬಾಗಿ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

ವೃದ್ಧನ ರಕ್ಷಣೆಗೆ ಮುಂದಾದ ಪ್ರತ್ಯಕ್ಷದರ್ಶಿ
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 