ಧಾಣಿಗಳಿಗೆ ಸನ್ಮಾನ
Respect for grains
ಧಾಣಿಗಳಿಗೆ ಸನ್ಮಾನ
ಯಮಕನಮರಡಿ 31: ಚಿಕ್ಕೋಡಿಯ ಸಾಯಿ ಮಂದಿರದಲ್ಲಿ ಜ. 29 ರಂದು ಜರುಗಿದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸ್ಥಳಿಯ ಬಾಸಿಂಗ ತಯಾರಕರಾದ ಸೋಮಶೇಖರ ಹೋರಕೇರಿ ಇವರನ್ನು ಮಠಾಧಿಶರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು ಇವರು ಸಾಮೂಹಿಕ ವಿವಾಹಗಳಿಗೆ 40 ಜೋಡಿ ಬಾಸಿಂಗಗಳನ್ನು ಉಚಿತವಾಗಿ ಕೋಡ ಮಾಡಿದನ್ನು ಗಮನಿಸಿ ಸಾಯಿ ಸಮಿತಿ ಸರ್ವ ಸದಸ್ಯರು ಅಧ್ಯಕ್ಷರು ಮಠಾಧೀಶರು ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 