ಧಾಣಿಗಳಿಗೆ ಸನ್ಮಾನ
Respect for grains
ಧಾಣಿಗಳಿಗೆ ಸನ್ಮಾನ
ಯಮಕನಮರಡಿ 31: ಚಿಕ್ಕೋಡಿಯ ಸಾಯಿ ಮಂದಿರದಲ್ಲಿ ಜ. 29 ರಂದು ಜರುಗಿದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸ್ಥಳಿಯ ಬಾಸಿಂಗ ತಯಾರಕರಾದ ಸೋಮಶೇಖರ ಹೋರಕೇರಿ ಇವರನ್ನು ಮಠಾಧಿಶರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು ಇವರು ಸಾಮೂಹಿಕ ವಿವಾಹಗಳಿಗೆ 40 ಜೋಡಿ ಬಾಸಿಂಗಗಳನ್ನು ಉಚಿತವಾಗಿ ಕೋಡ ಮಾಡಿದನ್ನು ಗಮನಿಸಿ ಸಾಯಿ ಸಮಿತಿ ಸರ್ವ ಸದಸ್ಯರು ಅಧ್ಯಕ್ಷರು ಮಠಾಧೀಶರು ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 