ಧಾಣಿಗಳಿಗೆ ಸನ್ಮಾನ
Respect for grains
ಧಾಣಿಗಳಿಗೆ ಸನ್ಮಾನ
ಯಮಕನಮರಡಿ 31: ಚಿಕ್ಕೋಡಿಯ ಸಾಯಿ ಮಂದಿರದಲ್ಲಿ ಜ. 29 ರಂದು ಜರುಗಿದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಸ್ಥಳಿಯ ಬಾಸಿಂಗ ತಯಾರಕರಾದ ಸೋಮಶೇಖರ ಹೋರಕೇರಿ ಇವರನ್ನು ಮಠಾಧಿಶರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು ಇವರು ಸಾಮೂಹಿಕ ವಿವಾಹಗಳಿಗೆ 40 ಜೋಡಿ ಬಾಸಿಂಗಗಳನ್ನು ಉಚಿತವಾಗಿ ಕೋಡ ಮಾಡಿದನ್ನು ಗಮನಿಸಿ ಸಾಯಿ ಸಮಿತಿ ಸರ್ವ ಸದಸ್ಯರು ಅಧ್ಯಕ್ಷರು ಮಠಾಧೀಶರು ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 