ಕಾನೂನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ : ಬಾಬು ಡಿ. ಪವಾರ್
Respecting the law is everyone's duty: Babu D. Pawar
ವಿಜಯಪುರ 09: ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ರಾಜ್ಯ ಕಾರ್ಯದರ್ಶಿ ಬಾಬು ಡಿ. ಪವಾರ್ ಹೇಳಿದರು. ಅವರು ಹೋರ್ತಿ ಪೋಲಿಸ್ ಠಾಣೆಗೆ ಪಿಎಸ್ ಐ ಆಗಿ ಆಗಮಿಸಿದ ಶ್ರೀಮತಿ ಅನಿತಾ ರಾಥೋಡ್ ಇವರನ್ನು ಸ್ವಾಗತಿಸಿ ಹೃದಯ ಸ್ಪರ್ಶಿ ಸನ್ಮಾನ ಮಾಡಲಾಯಿತು. ನಾವೆಲ್ಲರೂ ಇಂದು ನೆಮ್ಮದಿಯಿಂದ ಜೀವನ ಸಾಗಿಸಬೇಕಾದರೆ ಪೊಲೀಸ ಇಲಾಖೆ ಸೇವೆ ಅಮೂಲ್ಯವಾಗಿದೆ. ತಮ್ಮ ಮನೆ ಮಠವನ್ನು ಜನರ ಸೇವೆಗಾಗಿ ಹಗಲು ರಾತ್ರಿ ಎನ್ನದೇ ಶ್ರಮಿಸುವ ಕಾಯಕ ದೊಡ್ಡದಾಗಿದೆ.
ಇಂದು ನಮ್ಮ ಸಮಾಜದವರಾದ ಶ್ರೀಮತಿ ಅನಿತಾ ರಾಥೋಡ ಮೇಡಂ ಹೋರ್ತಿ ಪೊಲೀಸ್ ಠಾಣೆಗೆ ಪಿಎಸ್ ಐ ಆಗಿ ಬಂದಿರುವುದು. ನಮ್ಮ ರಾಜನಾಳ ತಾಂಡ ಹಾಗೂ ಹೊರ್ತಿ ಊರಿಗೆ ಹೆಮ್ಮೆಯ ಸಂಗತಿ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಪುರು ಸೋಮಲು ಪವಾರ್, ಭೀಮಸಿಂಗ್ ಪುನ್ನು ನಾಯಿಕ್, ಗಣಪತಿ ಗಂಗು ಪವಾರ್, ರತನಸಿಂಗ್ ಕಸನು ಪವಾರ್, ಹಿರು ಖೇಮು ರಾಠೋಡ, ರಾಮು ಕಸನು ಪವಾರ್, ಪ್ರವೀಣ ಲಕ್ಷ್ಮಣ ಪವಾರ, ಹೀರು ಚಂದು ರಾಠೋಡ, ಕುಮಾರ ಖೇಮು ಪವಾರ್ ಮುಂತಾದವರು ಇದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 