ಅವಳಿ ನಗರದ ಸಮಸ್ಯೆಗಳಿಗೆ ಸ್ಪಂದಿಸುವೆ: ಮಹಾಪೌರ ಜ್ಯೋತಿ ಪಾಟೀಲ
Responding to the problems of the twin cities: Mayor Jyoti Patil
ಧಾರವಾಡ ಜುಲೈ 19: ಹುಬ್ಬಳ್ಳಿ-ಧಾರವಾಡ ಮಹಾನಗರ ಸಭೆ ಮಹಾಪೌರರಾದ ಶ್ರೀಮತಿ. ಜ್ಯೋತಿ ಪಾಟೀಲ ಅವರನ್ನು ಧಾರವಾಡ ಮಾಳಮಡ್ಡಿ ಗೌಳಿಗಲ್ಲಿ ಶ್ರೀ ಬಾಲ ಮಾರುತಿ ದೇವಸ್ಥಾನದ ಆಡಳಿತ ಮಂಡಳಿಯಿಂದ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಮಹಾಪೌರರು, ಅವಳಿ ನಗರ ಬೆಂಗಳೂರು ನಂತರ ಎರಡನೇ ದೊಡ್ಡನಗರವಾಗಿದೆ. ಸಾರ್ವಜನಿಕರು ಸಮಸ್ಯೆಗಳಿಗೆ ತೀವ್ರವಾಗಿ ಸ್ಪಂದಿಸುವೆ. ಕಳೆದ 3-4 ವರ್ಷಗಳಲ್ಲಿ ಚಿಕ್ಕ ಚಿಕ್ಕ ಓಣಿಗಳಲ್ಲಿ ರಸ್ತೆ, ಬ್ರಿಡ್ಜ ನಿರ್ಮಿಸಿ ಸುಧಾರಣೆ ಮಾಡಲಾಗಿದೆ. ಇನ್ನು ಮುಂದೆಯೂ ತಮ್ಮ ಸಹಾಯ, ಸಹಕಾರ ಇರಲಿ. ಮಹಾನಗರ ಪಾಲಿಕೆ ತಮ್ಮ ಕೆಲಸ ಮಾಡಿಕೊಡಲಿದೆ ಎಂದು ಅವರು ತಿಳಿಸಿದರು.
ಸನ್ಮಾನದಲ್ಲಿ ಶ್ರೀ. ವಿನಯ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಸಮಿತಿ ಅಧ್ಯಕ್ಷರಾದ ಶ್ರೀ ಸದಾಶಿವ ಘಂಟಿ, ಕಾರ್ಯದರ್ಶಿ ಶ್ರೀ ದಾಂಡೇವಾಲೆ, ಶ್ರೀ ಪ್ರಕಾಶ ಸುಣಗಾರ, ಶ್ರೀ. ರಾಕೇಶ ಕಲಾದಗಿ, ರಾಜು ಪೈಲ್ವಾನವಾಲೆ, ಶ್ರೀಮತಿ ಶೋಭಾ ಸೇಬಣ್ಣನವರ ಸೇರಿದಂತೆ ಸಮಿತಿ ಸದಸ್ಯರು ಪದಾಧಿಕಾರಿಗಳು, ಗುರು ಹಿರಿಯರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 