ಸ್ಪಂದನೆ -ಚರಂಡಿ ಸ್ವಚ್ಛತೆ
Response - Drain cleaning
ಲಕ್ಷ್ಮೇಶ್ವರ 09 : ಪಟ್ಟಣದ ಅಂಬೇಡ್ಕರ್ ಕಾಲೋನಿ ಒಂದರಲ್ಲಿ ಸೂಕ್ತ ಚರಂಡಿ ಇಲ್ಲದೆ ಮನೆಗೆ ಬಳಕೆ ಮಾಡಿದ ಗಲೀಜು ನೀರು ರಸ್ತೆ ಮೇಲೆ ಹರಿಯುತ್ತಿತ್ತು ಇದರಿಂದ ನಿವಾಸಿಗಳು ಗಲೀಜುನಲ್ಲಿ ನಡೆದಾಡಕೊಂಡು ಹೋಗುತ್ತಿದ್ದರು ಇದನ್ನು ನಮ್ಮ ಲೋಕದರ್ಶನ ಪತ್ರಿಕೆಯಲ್ಲಿ ಇದು ರಸ್ತೆನಾ ಚರಂಡಿನಾ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಸಾರ ಮಾಡಲಾಗಿತ್ತು ವರದಿಗೆ ಸ್ಪಂದಿಸಿದ ಪುರಸಭೆ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಚರಂಡಿ ಸ್ವಚ್ಛಗೊಳಿಸುವ ವಾಹನ ಮುಖಾಂತರ ತಾತ್ಕಾಲಿಕವಾಗಿ ಚರಂಡಿಯನ್ನು ಸ್ವಚ್ಛಗೊಳಿಸಿದ್ದಾರೆಮುಂದಿನ ದಿನಗಳಲ್ಲಿ ಸೂಕ್ತ ಚರಂಡಿ ನಿರ್ಮಿಸಿ ಸ್ವಚ್ಛತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದೆಂದು ಪುರಸಭೆ ಅಧಿಕಾರಿಗಳು ತಿಳಿಸಿದ್ದಾರೆ ವರದಿ ಪ್ರಸಾರ ಮಾಡಿದ ಲೋಕದರ್ಶನ ಪತ್ರಿಕೆಗೆ ನಿವಾಸಿಗಳು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 